ಬ್ರೇಕಿಂಗ್ ನ್ಯೂಸ್
27-03-24 10:24 pm HK News Desk ದೇಶ - ವಿದೇಶ
ನವದೆಹಲಿ, ಮಾ.27: ಆಮ್ ಆದ್ಮಿ ಪಕ್ಷದ ಏಕೈಕ ಸಂಸದ ಸುಶೀಲ್ ಕುಮಾರ್ ರಿಂಕು ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜಲಂಧರ್ ಪಶ್ಚಿಮ ಅಸೆಂಬ್ಲಿ ಕ್ಷೇತ್ರದ ಆಪ್ ಶಾಸಕ ಶೀತಲ್ ಅಂಗುರಾಲ್ ಜೊತೆಗೆ ದೆಹಲಿ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ.
2023ರಲ್ಲಿ ಪಂಜಾಬಿನ ಜಲಂಧರ್ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸುಶೀಲ್ ಕುಮಾರ್ ರಿಂಕು ಆಪ್ ಪಕ್ಷದಿಂದ ಭರ್ಜರಿ ಮತಗಳಿಂದ ಜಯ ಗಳಿಸಿದ್ದರು. ಜೂನ್ 1ರಂದು ನಡೆಯುವ ಕೊನೆಯ ಹಂತದ ಲೋಕಸಭೆ ಚುನಾವಣೆಯಲ್ಲಿ ರಿಂಕು ಬಿಜೆಪಿಯಿಂದ ಜಲಂಧರ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

2022ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ ಸುಶೀಲ್ ರಿಂಕು ಮತ್ತು ಶೀತಲ್ ಅಂಗುರಾಲ್ ಒಂದೇ ಕ್ಷೇತ್ರದಲ್ಲಿ ಎದುರೆದುರು ಸ್ಪರ್ಧಿಸಿದ್ದರು. ಜಲಂಧರ್ ಪಶ್ಚಿಮ ಕ್ಷೇತ್ರದ ಚುನಾವಣೆಯಲ್ಲಿ ಆಪ್ ನಿಂದ ಸ್ಪರ್ಧಿಸಿದ್ದ ಶೀತಲ್ ಅಂಗುರಾಲ್ ಗೆದ್ದುಕೊಂಡಿದ್ದರೆ, ಆಗ ಕಾಂಗ್ರೆಸಿನಲ್ಲಿದ್ದ ಸುಶೀಲ್ ರಿಂಕ್ ಸೋಲು ಕಂಡಿದ್ದರು. 2023ರಲ್ಲಿ ಆಪ್ ಪಕ್ಷ ಸೇರಿದ್ದ ರಿಂಕು, ಲೋಕಸಭೆಗೆ ಸ್ಪರ್ಧಿಸಿ ಗೆಲುವು ಕಂಡಿದ್ದರು.
543 ಸಂಸತ್ ಸ್ಥಾನಗಳ ಪೈಕಿ ಸುಶೀಲ್ ರಿಂಕ್ ಆಪ್ ಪಕ್ಷದಿಂದ ಆಯ್ಕೆಯಾಗಿದ್ದ ಏಕೈಕ ಸಂಸದರಾಗಿದ್ದರು. ಜಲಂಧರ್ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ. ಆಪ್ ಪಕ್ಷವು ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ಮಾಡಿದೆ ಎಂದು ಸುಶೀಲ್ ರಿಂಕು ಹೇಳಿದ್ದಾರೆ. ನಾನು ಅಧಿಕಾರಕ್ಕಾಗಿ ಬಿಜೆಪಿ ಸೇರಿದ್ದಲ್ಲ, ಜಲಂಧರ್ ನಗರದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದ ಆಪ್ ಪಕ್ಷವು ಪಂಜಾಬಿನಲ್ಲಿ ಅಧಿಕಾರ ಹಿಡಿದಿದೆ.
AAP's only Lok Sabha member, Sushil Kumar Rinku, joined the BJP today. The move was accompanied by Jalandhar West MLA Sheetal Angural also joining the BJP ranks at the party headquarters in Delhi.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm