ಬ್ರೇಕಿಂಗ್ ನ್ಯೂಸ್
28-03-24 04:36 pm HK News Desk ದೇಶ - ವಿದೇಶ
ನವದೆಹಲಿ, ಮಾ.28: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೀಡಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ದೆಹಲಿ ಹೈಕೋರ್ಟ್ ರಿಲೀಫ್ ನೀಡಿದೆ. ಜೈಲಿನಿಂದ ಸರ್ಕಾರವನ್ನು ನಡೆಸಲು ಅವಕಾಶ ಕೊಡಬಾರದು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಸಿಎಂ ಸ್ಥಾನದಿಂದ ಕಿತ್ತು ಹಾಕುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಈ ವಿಚಾರದಲ್ಲಿ ಕೋಟ್೯ ಪ್ರವೇಶ ಮಾಡಲು ಬರುವುದಿಲ್ಲ. ಜೈಲಿನಲ್ಲಿ ಕೂತು ಅಧಿಕಾರ ನಡೆಸಬಾರದು ಅಂತ ಯಾವ ಕಾನೂನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದು ಸಂಪೂರ್ಣ ಶಾಸಕಾಂಗ ಮತ್ತು ಕಾರ್ಯಾಂಗಕ್ಕೆ ಸಂಬಂಧಪಟ್ಟ ವಿಚಾರವಾಗಿದೆ. ಇದರಲ್ಲಿ ಮಧ್ಯ ಪ್ರವೇಶಿಸಲು ಕೋರ್ಟಿಗೆ ಸಾಧ್ಯವಿಲ್ಲ. ಹಾಗಾಗಿ ನ್ಯಾಯಾಂಗ ಮಧ್ಯಪ್ರವೇಶ ಮಾಡದೇ ಇರುವುದು ಒಳಿತು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ನ್ಯಾಯಾಂಗ ವಿಮರ್ಶೆ ಮಾಡಲು ಸಾಧ್ಯವಿಲ್ಲ. ಕಸ್ಟಡಿಗೆ ಬಂದ ಕಾರಣಕ್ಕೆ ಕೇಜ್ರಿವಾಲ್ ಅವರನ್ನು ತೆಗೆದುಹಾಕುವ ಅಗತ್ಯವಿದೆಯೇ ಎಂದು ನ್ಯಾಯಾಲಯ ಪ್ರಶ್ನೆ ಮಾಡಿದೆ. ಜೈಲಿನಲ್ಲಿದ್ದು ಅಧಿಕಾರ ನಡೆಸಬಾರದು ಎಂದು ಯಾವ ಕಾನೂನು ಕೂಡ ಹೇಳೋದಿಲ್ಲ ಎಂದಿದೆ.
The Delhi High Court on Thursday dismissed a PIL seeking the removal of AAP leader Arvind Kejriwal from the post of chief minister following his arrest in the excise policy-linked money laundering case.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm