ಬ್ರೇಕಿಂಗ್ ನ್ಯೂಸ್
28-03-24 04:36 pm HK News Desk ದೇಶ - ವಿದೇಶ
ನವದೆಹಲಿ, ಮಾ.28: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೀಡಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ದೆಹಲಿ ಹೈಕೋರ್ಟ್ ರಿಲೀಫ್ ನೀಡಿದೆ. ಜೈಲಿನಿಂದ ಸರ್ಕಾರವನ್ನು ನಡೆಸಲು ಅವಕಾಶ ಕೊಡಬಾರದು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಸಿಎಂ ಸ್ಥಾನದಿಂದ ಕಿತ್ತು ಹಾಕುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಈ ವಿಚಾರದಲ್ಲಿ ಕೋಟ್೯ ಪ್ರವೇಶ ಮಾಡಲು ಬರುವುದಿಲ್ಲ. ಜೈಲಿನಲ್ಲಿ ಕೂತು ಅಧಿಕಾರ ನಡೆಸಬಾರದು ಅಂತ ಯಾವ ಕಾನೂನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದು ಸಂಪೂರ್ಣ ಶಾಸಕಾಂಗ ಮತ್ತು ಕಾರ್ಯಾಂಗಕ್ಕೆ ಸಂಬಂಧಪಟ್ಟ ವಿಚಾರವಾಗಿದೆ. ಇದರಲ್ಲಿ ಮಧ್ಯ ಪ್ರವೇಶಿಸಲು ಕೋರ್ಟಿಗೆ ಸಾಧ್ಯವಿಲ್ಲ. ಹಾಗಾಗಿ ನ್ಯಾಯಾಂಗ ಮಧ್ಯಪ್ರವೇಶ ಮಾಡದೇ ಇರುವುದು ಒಳಿತು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ನ್ಯಾಯಾಂಗ ವಿಮರ್ಶೆ ಮಾಡಲು ಸಾಧ್ಯವಿಲ್ಲ. ಕಸ್ಟಡಿಗೆ ಬಂದ ಕಾರಣಕ್ಕೆ ಕೇಜ್ರಿವಾಲ್ ಅವರನ್ನು ತೆಗೆದುಹಾಕುವ ಅಗತ್ಯವಿದೆಯೇ ಎಂದು ನ್ಯಾಯಾಲಯ ಪ್ರಶ್ನೆ ಮಾಡಿದೆ. ಜೈಲಿನಲ್ಲಿದ್ದು ಅಧಿಕಾರ ನಡೆಸಬಾರದು ಎಂದು ಯಾವ ಕಾನೂನು ಕೂಡ ಹೇಳೋದಿಲ್ಲ ಎಂದಿದೆ.
The Delhi High Court on Thursday dismissed a PIL seeking the removal of AAP leader Arvind Kejriwal from the post of chief minister following his arrest in the excise policy-linked money laundering case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm