ಬ್ರೇಕಿಂಗ್ ನ್ಯೂಸ್
28-03-24 04:36 pm HK News Desk ದೇಶ - ವಿದೇಶ
ನವದೆಹಲಿ, ಮಾ.28: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೀಡಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ದೆಹಲಿ ಹೈಕೋರ್ಟ್ ರಿಲೀಫ್ ನೀಡಿದೆ. ಜೈಲಿನಿಂದ ಸರ್ಕಾರವನ್ನು ನಡೆಸಲು ಅವಕಾಶ ಕೊಡಬಾರದು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಸಿಎಂ ಸ್ಥಾನದಿಂದ ಕಿತ್ತು ಹಾಕುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಈ ವಿಚಾರದಲ್ಲಿ ಕೋಟ್೯ ಪ್ರವೇಶ ಮಾಡಲು ಬರುವುದಿಲ್ಲ. ಜೈಲಿನಲ್ಲಿ ಕೂತು ಅಧಿಕಾರ ನಡೆಸಬಾರದು ಅಂತ ಯಾವ ಕಾನೂನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದು ಸಂಪೂರ್ಣ ಶಾಸಕಾಂಗ ಮತ್ತು ಕಾರ್ಯಾಂಗಕ್ಕೆ ಸಂಬಂಧಪಟ್ಟ ವಿಚಾರವಾಗಿದೆ. ಇದರಲ್ಲಿ ಮಧ್ಯ ಪ್ರವೇಶಿಸಲು ಕೋರ್ಟಿಗೆ ಸಾಧ್ಯವಿಲ್ಲ. ಹಾಗಾಗಿ ನ್ಯಾಯಾಂಗ ಮಧ್ಯಪ್ರವೇಶ ಮಾಡದೇ ಇರುವುದು ಒಳಿತು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ನ್ಯಾಯಾಂಗ ವಿಮರ್ಶೆ ಮಾಡಲು ಸಾಧ್ಯವಿಲ್ಲ. ಕಸ್ಟಡಿಗೆ ಬಂದ ಕಾರಣಕ್ಕೆ ಕೇಜ್ರಿವಾಲ್ ಅವರನ್ನು ತೆಗೆದುಹಾಕುವ ಅಗತ್ಯವಿದೆಯೇ ಎಂದು ನ್ಯಾಯಾಲಯ ಪ್ರಶ್ನೆ ಮಾಡಿದೆ. ಜೈಲಿನಲ್ಲಿದ್ದು ಅಧಿಕಾರ ನಡೆಸಬಾರದು ಎಂದು ಯಾವ ಕಾನೂನು ಕೂಡ ಹೇಳೋದಿಲ್ಲ ಎಂದಿದೆ.
The Delhi High Court on Thursday dismissed a PIL seeking the removal of AAP leader Arvind Kejriwal from the post of chief minister following his arrest in the excise policy-linked money laundering case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm