ಬ್ರೇಕಿಂಗ್ ನ್ಯೂಸ್
30-03-24 10:17 pm HK News Desk ದೇಶ - ವಿದೇಶ
ಚಂಡಿಗಢ, ಮಾ 29: ಹುಟ್ಟುಹಬ್ಬಕ್ಕೆ ತರಿಸಿದ್ದ ಕೇಕ್ ಸೇವಿಸಿ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ.
ಮಾರ್ಚ್ 24 ರಂದು ಕುಟುಂಬವೊಂದು ಬರ್ತ್ ಡೇ ಪ್ರಯುಕ್ತ ಪಂಜಾಬ್ನ ಪಟಿಯಾಲದಲ್ಲಿರುವ ಬೇಕರಿಯಿಂದ ಆನ್ಲೈನ್ನಲ್ಲಿ ಆರ್ಡರ್ ಮಾಡಿದೆ. ಕೇಕ್ ತಿಂದ ಕೆಲ ಕ್ಷಣದಲ್ಲಿ ಮನೆಯ ಸದಸ್ಯರಿಗೆ ವಾಕರಿಕೆ ಮತ್ತು ವಾಂತಿಯ ಅನುಭವವಾಗಿದೆ. ಇದರಲ್ಲಿ 10 ವರ್ಷದ ಮಾನ್ವಿ ಅವರ ಆರೋಗ್ಯ ಹದಗೆಟ್ಟಿದೆ.


ನೆರೆಹೊರೆಯವರು ಮಾನ್ವಿ ಯನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ.
ಫುಡ್ ಪಾಯ್ಸನ್ ನಿಂದಾಗಿ ಈ ದುರಂತ ಘಟನೆ ನಡೆದಿದೆ ಎನ್ನಲಾಗಿದೆ. ಬೇಕರಿ ಅಂಗಡಿ ಮಾಲೀಕರ ವಿರುದ್ಧ ಐಪಿಸಿ ಸೆಕ್ಷನ್ 273 ಮತ್ತು 304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಮ್ಮ ಮಗಳ ಸಾವಿಗೆ ಕೇಕ್ ಕಾರಣ ಎಂದು ಹೇಳಿರುವ ಕುಟುಂಬವು ಬೇಕರಿ ಮತ್ತು ಅದು ಮಾರಾಟ ಮಾಡುವ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.
A 10-year-old girl named Manvi passed away from suspected food poisoning after celebrating her birthday in Punjab. The family, residing in Patiala, ordered a birthday cake online from 'Cake Kanha' to mark the occasion. However, tragedy struck when the entire family, including Manvi's younger sister, fell ill after consuming the cake.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm