ಬ್ರೇಕಿಂಗ್ ನ್ಯೂಸ್
30-03-24 10:17 pm HK News Desk ದೇಶ - ವಿದೇಶ
ಚಂಡಿಗಢ, ಮಾ 29: ಹುಟ್ಟುಹಬ್ಬಕ್ಕೆ ತರಿಸಿದ್ದ ಕೇಕ್ ಸೇವಿಸಿ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ.
ಮಾರ್ಚ್ 24 ರಂದು ಕುಟುಂಬವೊಂದು ಬರ್ತ್ ಡೇ ಪ್ರಯುಕ್ತ ಪಂಜಾಬ್ನ ಪಟಿಯಾಲದಲ್ಲಿರುವ ಬೇಕರಿಯಿಂದ ಆನ್ಲೈನ್ನಲ್ಲಿ ಆರ್ಡರ್ ಮಾಡಿದೆ. ಕೇಕ್ ತಿಂದ ಕೆಲ ಕ್ಷಣದಲ್ಲಿ ಮನೆಯ ಸದಸ್ಯರಿಗೆ ವಾಕರಿಕೆ ಮತ್ತು ವಾಂತಿಯ ಅನುಭವವಾಗಿದೆ. ಇದರಲ್ಲಿ 10 ವರ್ಷದ ಮಾನ್ವಿ ಅವರ ಆರೋಗ್ಯ ಹದಗೆಟ್ಟಿದೆ.
ನೆರೆಹೊರೆಯವರು ಮಾನ್ವಿ ಯನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ.
ಫುಡ್ ಪಾಯ್ಸನ್ ನಿಂದಾಗಿ ಈ ದುರಂತ ಘಟನೆ ನಡೆದಿದೆ ಎನ್ನಲಾಗಿದೆ. ಬೇಕರಿ ಅಂಗಡಿ ಮಾಲೀಕರ ವಿರುದ್ಧ ಐಪಿಸಿ ಸೆಕ್ಷನ್ 273 ಮತ್ತು 304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಮ್ಮ ಮಗಳ ಸಾವಿಗೆ ಕೇಕ್ ಕಾರಣ ಎಂದು ಹೇಳಿರುವ ಕುಟುಂಬವು ಬೇಕರಿ ಮತ್ತು ಅದು ಮಾರಾಟ ಮಾಡುವ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.
A 10-year-old girl named Manvi passed away from suspected food poisoning after celebrating her birthday in Punjab. The family, residing in Patiala, ordered a birthday cake online from 'Cake Kanha' to mark the occasion. However, tragedy struck when the entire family, including Manvi's younger sister, fell ill after consuming the cake.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 02:52 pm
HK News Desk
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
12-06-25 02:23 pm
Mangalore Correspondent
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
Chakravarthy Sulibele, Mangalore Police: ಐಜಿ...
11-06-25 07:03 pm
Former MLA Moideen Bava, FIR: ಪಣಂಬೂರು ಎನ್ಎಂಪಿ...
11-06-25 06:04 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm