ಬ್ರೇಕಿಂಗ್ ನ್ಯೂಸ್
30-03-24 10:17 pm HK News Desk ದೇಶ - ವಿದೇಶ
ಚಂಡಿಗಢ, ಮಾ 29: ಹುಟ್ಟುಹಬ್ಬಕ್ಕೆ ತರಿಸಿದ್ದ ಕೇಕ್ ಸೇವಿಸಿ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ.
ಮಾರ್ಚ್ 24 ರಂದು ಕುಟುಂಬವೊಂದು ಬರ್ತ್ ಡೇ ಪ್ರಯುಕ್ತ ಪಂಜಾಬ್ನ ಪಟಿಯಾಲದಲ್ಲಿರುವ ಬೇಕರಿಯಿಂದ ಆನ್ಲೈನ್ನಲ್ಲಿ ಆರ್ಡರ್ ಮಾಡಿದೆ. ಕೇಕ್ ತಿಂದ ಕೆಲ ಕ್ಷಣದಲ್ಲಿ ಮನೆಯ ಸದಸ್ಯರಿಗೆ ವಾಕರಿಕೆ ಮತ್ತು ವಾಂತಿಯ ಅನುಭವವಾಗಿದೆ. ಇದರಲ್ಲಿ 10 ವರ್ಷದ ಮಾನ್ವಿ ಅವರ ಆರೋಗ್ಯ ಹದಗೆಟ್ಟಿದೆ.


ನೆರೆಹೊರೆಯವರು ಮಾನ್ವಿ ಯನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ.
ಫುಡ್ ಪಾಯ್ಸನ್ ನಿಂದಾಗಿ ಈ ದುರಂತ ಘಟನೆ ನಡೆದಿದೆ ಎನ್ನಲಾಗಿದೆ. ಬೇಕರಿ ಅಂಗಡಿ ಮಾಲೀಕರ ವಿರುದ್ಧ ಐಪಿಸಿ ಸೆಕ್ಷನ್ 273 ಮತ್ತು 304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಮ್ಮ ಮಗಳ ಸಾವಿಗೆ ಕೇಕ್ ಕಾರಣ ಎಂದು ಹೇಳಿರುವ ಕುಟುಂಬವು ಬೇಕರಿ ಮತ್ತು ಅದು ಮಾರಾಟ ಮಾಡುವ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.
A 10-year-old girl named Manvi passed away from suspected food poisoning after celebrating her birthday in Punjab. The family, residing in Patiala, ordered a birthday cake online from 'Cake Kanha' to mark the occasion. However, tragedy struck when the entire family, including Manvi's younger sister, fell ill after consuming the cake.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm