ಬ್ರೇಕಿಂಗ್ ನ್ಯೂಸ್
01-04-24 06:30 pm HK News Desk ದೇಶ - ವಿದೇಶ
ಢಾಕಾ, ಏ.01: ಬಾಯ್ಕಾಟ್ ಇಂಡಿಯಾ ಅಭಿಯಾನದ ಬಗ್ಗೆ ವಿಪಕ್ಷಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಭಾರತೀಯ ವಸ್ತುಗಳನ್ನು ಬಹಿಷ್ಕರಿಸುವ ವಿಪಕ್ಷಗಳ ನೈತಿಕತೆಯನ್ನು ಪ್ರಶ್ನಿಸಿದ್ದಾರೆ.
ಭಾರತೀಯ ವಸ್ತುಗಳನ್ನು ಬಹಿಷ್ಕರಿಸಿ ಎಂದು ಅಭಿಯಾನ ನಡೆಸುತ್ತಿರುವ ವಿಪಕ್ಷಗಳು, ಒಂದು ವೇಳೆ ಅವರು ಭಾರತೀಯ ಖಾದ್ಯ ಇಲ್ಲದೇ ಊಟೋಪಚಾರ ಮಾಡುತ್ತಿದ್ದಾರೆಯೇ ಎಂಬುದಾಗಿ ಉತ್ತರ ನೀಡಬೇಕಾಗಿದೆ ಎಂದು ಹಸೀನಾ ತಿರುಗೇಟು ನೀಡಿದ್ದಾರೆ.
ಬಾಯ್ಕಾಟ್ ಅಭಿಯಾನ ನಡೆಸುತ್ತಿರುವವರ ಎಷ್ಟು ಮಂದಿ ಪತ್ನಿಯರು ಭಾರತೀಯ ಸೀರೆಗಳನ್ನು ಉಟ್ಟುಕೊಂಡಿದ್ದಾರೆ? ಹಾಗಾದರೆ ಪತ್ನಿಯರು ತೊಟ್ಟ ಸೀರೆಯನ್ನು ಯಾಕೆ ಸುಟ್ಟು ಹಾಕಿಲ್ಲ? ಎಂದು ಹಸೀನಾ ಪ್ರಶ್ನಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಭಾರತದ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಜನವರಿ ತಿಂಗಳಿನಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇಖ್ ಹಸೀನಾ ಪಕ್ಷ ಜಯಭೇರಿ ಬಾರಿಸುವ ಮೂಲಕ ಐದನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಬಾಂಗ್ಲಾದೇಶ ಚುನಾವಣೆಯಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷವು ಪ್ರಚಂಡ ಗೆಲುವು ಸಾಧಿಸಿತ್ತು. 299 ಕ್ಷೇತ್ರಗಳಲ್ಲಿ ಅವಾಮಿ ಲೀಗ್ 216 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಈ ಸಂದರ್ಭದಲ್ಲಿ ವಿಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದವು. ತದನಂತರ ವಿಪಕ್ಷಗಳು Boycott India ಅಭಿಯಾನ ಆರಂಭಿಸಿದ್ದವು
ಈ ವರ್ಷದ ಆರಂಭದಲ್ಲಿ, ಬಾಂಗ್ಲಾದಲ್ಲಿ ಒಬ್ಬ ದೇಶಭ್ರಷ್ಟ ಬ್ಲಾಗರ್ ಎಕ್ಸ್ನಲ್ಲಿ ಹಾಕಿದ ಪೋಸ್ಟರ್ 'ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿ' ಎಂದಿತ್ತು. ಅಂದಿನಿಂದ, ಈ ಅಭಿಯಾನವು ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಲಾರಂಭಿಸಿದೆ. ಬಾಂಗ್ಲಾದೇಶದ ಆಂತರಿಕ ರಾಜಕೀಯದಲ್ಲಿ ಭಾರತದ ಆಪಾದಿತ ಹಸ್ತಕ್ಷೇಪವನ್ನು ವಿರೋಧಿಸಲು ಈ ಅಭಿಯಾನವನ್ನು ಪ್ರಾರಂಭಿಸಲಾಯಿತು.
Bangladesh Prime Minister Sheikh Hasina slammed the opposition party - Bangladesh Nationalist Party (BNP) - for making saree, a classic Indian garment, a matter of politics. The country's opposition party ran an anti-India campaign targetting sarees and other products, stating that they would burn their wives' Indian sarees.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm