ಬ್ರೇಕಿಂಗ್ ನ್ಯೂಸ್
02-04-24 06:57 pm HK News Desk ದೇಶ - ವಿದೇಶ
ನವದೆಹಲಿ, ಎ.22: ಛತ್ತೀಸ್ಗಢ ರಾಜ್ಯದ ಬಸ್ತಾರ್ ಕ್ಷೇತ್ರದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ವಿರುದ್ಧ ಭಾರೀ ಕಾರ್ಯಾಚರಣೆ ನಡೆದಿದ್ದು, ಘಟನೆಯಲ್ಲಿ ಒಂಬತ್ತು ನಕ್ಸಲರು ಸಾವನ್ನಪ್ಪಿದ್ದಾರೆ. ಬಿಜಾಪುರ ಜಿಲ್ಲೆಯ ಲೆಂಡ್ರಾ ಗ್ರಾಮದ ಬಳಿ ಘಟನೆ ನಡೆದಿದೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳಿಗೆ ಅರಣ್ಯ ಪ್ರದೇಶದಲ್ಲಿ ನಕ್ಸಲರು ಎದುರಾಗಿದ್ದು, ಗುಂಡಿನ ದಾಳಿ ಆರಂಭಿಸಿದ್ದಾರೆ. ನಕ್ಸಲರ ಮಾಹಿತಿ ನೀಡಿದವರಿಗೆ 40 ಲಕ್ಷಕ್ಕೂ ಹೆಚ್ಚು ಬಹುಮಾನ ಘೋಷಿಸಲಾಗಿತ್ತು.



ಸಿಆರ್ಪಿಎಫ್ ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸಿಬ್ಬಂದಿ ದಾಳಿ ನಡೆಸಿದ್ದರು. ನಕ್ಸಲರಿಂದ ಲಘು ಮೆಷಿನ್ ಗನ್ ಮತ್ತು ಇತರ ಶಸ್ತ್ರಾಸ್ತ್ರ ಸೇರಿ ಹಲವಾರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಎನ್ಕೌಂಟರ್ ನಡೆದಿದೆ. ಬಸ್ತಾರ್ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
In a major anti-insurgency operation, nine Naxalites were killed in an encounter with security personnel in Bijapur district of Chhattisgarh on Tuesday, police said. Bijapur district comes under the Bastar Lok Sabha constituency, which will go to polls in the first phase of general elections on April 19.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm