ಬ್ರೇಕಿಂಗ್ ನ್ಯೂಸ್
03-04-24 04:49 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಏ.02: ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ತಾಯಿ ಮತ್ತು ಮಗಳು ಮೃತ ಪಟ್ಟು ತಂದೆ ಮತ್ತು ಮಗ ಗಾಯಗೊಂಡಿರುವ ಘಟನೆ ಅಮೆರಿಕದ ಒರೆಗಾನ್ ಸಿಟಿಯಲ್ಲಿ ನಡೆದಿದೆ.
ಒರೆಗಾನ್ ಸ್ಟೇಟ್ ಪೋಲೀಸ್ ಪ್ರಕಾರ ಕಾರು ಸಿಗ್ನಲ್ ಜಂಪ್ ಮಾಡಿರುವುದೇ ಈ ಅವಘಡಕ್ಕೆ ಕಾರಣ ಎಂದು ಹೇಳಿದ್ದಾರೆ.
ಮೃತರು ಮೂಲತಃ ಆಂಧ್ರಪ್ರದೇಶದ ಕೊನಕಂಚಿ ಗ್ರಾಮದವರಾದ ಗೀತಾಂಜಲಿ (32) ಹಾಗು ಆಕೆಯ ಪುತ್ರಿ ಹನಿಕಾ (5) ಎಂದು ಹೇಳಲಾಗಿದೆ, ಘಟನೆಯಲ್ಲಿ ಪತಿ ಹಾಗೂ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಭಾನುವಾರ ಗೀತಾಂಜಲಿ ಅವರ ಹುಟ್ಟುಹಬ್ಬ ಇದ್ದ ಕಾರಣ ಮನೆಮಂದಿ ದೇವಸ್ಥಾನಕ್ಕೆ ಭೇಟಿ ನೀಡುವ ಉದ್ದೇಶ ಹೊಂದಿದ್ದರು ಹಾಗಾಗಿ ಕುಟುಂಬ ಸದಸ್ಯರು ತಮ್ಮ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿದ್ದಾರೆ, ಈ ವೇಳೆ ಕಾರು ದಕ್ಷಿಣ ಮೆರಿಡಿಯನ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಂದರ್ಭ ಸಿಗ್ನಲ್ ಜಂಪ್ ಮಾಡಿದ್ದಾರೆ ಈ ವೇಳೆ ಇನ್ನೊಂದು ಕಾರು ಇವರ ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಮಗಳು ಸ್ಥಳದಲ್ಲೇ ಮೃತಪಟ್ಟರೆ ಮೂವರು ಗಂಭೀರ ಗಾಯಗೊಂಡಿದ್ದರು ಕೂಡಲೇ ಅವರನ್ನು ಏರ್ ಲಿಫ್ಟ್ ಮಾಡಿ ಆಸ್ಪತ್ರೆಗೆ ದಾಖಲಿಸಿದರೂ ಗೀತಾಂಜಲಿ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ, ಸದ್ಯ ತಂದೆ ಹಾಗೂ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
In a tragic car accident, a woman from Andhra Pradesh and her five-year-old daughter died in Portland, USA, on Saturday, when their vehicle collided with another car near the Woodburn area on Highway 211, heading towards Hubbard in Oregon.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm