ಬ್ರೇಕಿಂಗ್ ನ್ಯೂಸ್
30-11-20 11:02 am Headline Karnataka News Network ದೇಶ - ವಿದೇಶ
ಲಕ್ನೋ, ನ. 30: ಉತ್ತರ ಪ್ರದೇಶದಲ್ಲಿ ಬಲವಂತದ ಮತಾಂತರ ಅಥವಾ ಮದುವೆ ಉದ್ದೇಶದಿಂದ ಮತಾಂತರ ಮಾಡುವ 'ಲವ್ ಜಿಹಾದ್ ' ವಿರುದ್ಧ ಕಾನೂನು ಜಾರಿಯಾಗಿದೆ. ಹೊಸ ಕಾನೂನು ಜಾರಿಗೊಂಡ ಮೊದಲ ದಿನವೇ ಬರೇಲಿ ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
Prohibition of Unlawful Conversion of Religion Ordinance, 2020 ಎಂದು ಕರೆಯುವ ಅಕ್ರಮ ಮತಾಂತರ ವಿಧೇಯಕದ ಅಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬರೇಲಿ ಜಿಲ್ಲೆ ಕಾನೂನು ಮತ್ತು ಸುವವ್ಯವಸ್ಥೆ ಎಡಿಜಿ ಪ್ರಶಾಂತ್ ಕುಮಾರ್ ಖಚಿತ ಪಡಿಸಿದ್ದಾರೆ.
ಷರೀಫ್ ನಗರ ಗ್ರಾಮದ ನಿವಾಸಿ ಟೀಕಾರಾಮ್ ಎಂಬವರು, ತಮ್ಮ ಪುತ್ರಿಯನ್ನು ಬಲವಂತದ ಮತಾಂತರ ಮಾಡಲಾಗಿದೆ ಎಂದು ದೂರಿದ್ದಾರೆ. ಈ ಕುರಿತಂತೆ ದೇವರ್ನಿಯಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಆರೋಪಿಯನ್ನು ಯುವೈಷ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಯುವತಿಯನ್ನು ಪುಸಲಾಯಿಸಿ ಮತಾಂತರ ಮಾಡಿದ್ದಾನೆ ಎಂದು ದೂರಲಾಗಿದೆ.
ಕಾನೂನು ಮೀರಿ ಮತಾಂತರಕ್ಕೆ ಮುಂದಾದವರಿಗೆ 1 ರಿಂದ 5 ವರ್ಷ ಜೈಲು ಶಿಕ್ಷೆ, 15,000 ರು. ದಂಡ ವಿಧಿಸಲು ಕಾನೂನಿನಡಿ ಅವಕಾಶವಿದೆ. ಅಪ್ರಾಪ್ತರು ಹಾಗೂ ಎಸ್ ಸಿ, ಎಸ್ಟಿ ಸಮುದಾಯದ ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲುಶಿಕ್ಷೆ ಹಾಗೂ 25,000 ರು. ದಂಡ ವಿಧಿಸುವ ವಿಧೇಯಕಕ್ಕೆ ಶನಿವಾರ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅಂಕಿತ ಹಾಕಿದ್ದರು.
Uttar Pradesh has registered its first case of alleged Love Jihad in the Bareilly district, 250 kilometres from Lucknow.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm