ಬ್ರೇಕಿಂಗ್ ನ್ಯೂಸ್
30-11-20 11:02 am Headline Karnataka News Network ದೇಶ - ವಿದೇಶ
ಲಕ್ನೋ, ನ. 30: ಉತ್ತರ ಪ್ರದೇಶದಲ್ಲಿ ಬಲವಂತದ ಮತಾಂತರ ಅಥವಾ ಮದುವೆ ಉದ್ದೇಶದಿಂದ ಮತಾಂತರ ಮಾಡುವ 'ಲವ್ ಜಿಹಾದ್ ' ವಿರುದ್ಧ ಕಾನೂನು ಜಾರಿಯಾಗಿದೆ. ಹೊಸ ಕಾನೂನು ಜಾರಿಗೊಂಡ ಮೊದಲ ದಿನವೇ ಬರೇಲಿ ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
Prohibition of Unlawful Conversion of Religion Ordinance, 2020 ಎಂದು ಕರೆಯುವ ಅಕ್ರಮ ಮತಾಂತರ ವಿಧೇಯಕದ ಅಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬರೇಲಿ ಜಿಲ್ಲೆ ಕಾನೂನು ಮತ್ತು ಸುವವ್ಯವಸ್ಥೆ ಎಡಿಜಿ ಪ್ರಶಾಂತ್ ಕುಮಾರ್ ಖಚಿತ ಪಡಿಸಿದ್ದಾರೆ.

ಷರೀಫ್ ನಗರ ಗ್ರಾಮದ ನಿವಾಸಿ ಟೀಕಾರಾಮ್ ಎಂಬವರು, ತಮ್ಮ ಪುತ್ರಿಯನ್ನು ಬಲವಂತದ ಮತಾಂತರ ಮಾಡಲಾಗಿದೆ ಎಂದು ದೂರಿದ್ದಾರೆ. ಈ ಕುರಿತಂತೆ ದೇವರ್ನಿಯಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಆರೋಪಿಯನ್ನು ಯುವೈಷ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಯುವತಿಯನ್ನು ಪುಸಲಾಯಿಸಿ ಮತಾಂತರ ಮಾಡಿದ್ದಾನೆ ಎಂದು ದೂರಲಾಗಿದೆ.
ಕಾನೂನು ಮೀರಿ ಮತಾಂತರಕ್ಕೆ ಮುಂದಾದವರಿಗೆ 1 ರಿಂದ 5 ವರ್ಷ ಜೈಲು ಶಿಕ್ಷೆ, 15,000 ರು. ದಂಡ ವಿಧಿಸಲು ಕಾನೂನಿನಡಿ ಅವಕಾಶವಿದೆ. ಅಪ್ರಾಪ್ತರು ಹಾಗೂ ಎಸ್ ಸಿ, ಎಸ್ಟಿ ಸಮುದಾಯದ ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲುಶಿಕ್ಷೆ ಹಾಗೂ 25,000 ರು. ದಂಡ ವಿಧಿಸುವ ವಿಧೇಯಕಕ್ಕೆ ಶನಿವಾರ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅಂಕಿತ ಹಾಕಿದ್ದರು.
Uttar Pradesh has registered its first case of alleged Love Jihad in the Bareilly district, 250 kilometres from Lucknow.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm