ಬ್ರೇಕಿಂಗ್ ನ್ಯೂಸ್
30-11-20 11:02 am Headline Karnataka News Network ದೇಶ - ವಿದೇಶ
ಲಕ್ನೋ, ನ. 30: ಉತ್ತರ ಪ್ರದೇಶದಲ್ಲಿ ಬಲವಂತದ ಮತಾಂತರ ಅಥವಾ ಮದುವೆ ಉದ್ದೇಶದಿಂದ ಮತಾಂತರ ಮಾಡುವ 'ಲವ್ ಜಿಹಾದ್ ' ವಿರುದ್ಧ ಕಾನೂನು ಜಾರಿಯಾಗಿದೆ. ಹೊಸ ಕಾನೂನು ಜಾರಿಗೊಂಡ ಮೊದಲ ದಿನವೇ ಬರೇಲಿ ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
Prohibition of Unlawful Conversion of Religion Ordinance, 2020 ಎಂದು ಕರೆಯುವ ಅಕ್ರಮ ಮತಾಂತರ ವಿಧೇಯಕದ ಅಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬರೇಲಿ ಜಿಲ್ಲೆ ಕಾನೂನು ಮತ್ತು ಸುವವ್ಯವಸ್ಥೆ ಎಡಿಜಿ ಪ್ರಶಾಂತ್ ಕುಮಾರ್ ಖಚಿತ ಪಡಿಸಿದ್ದಾರೆ.

ಷರೀಫ್ ನಗರ ಗ್ರಾಮದ ನಿವಾಸಿ ಟೀಕಾರಾಮ್ ಎಂಬವರು, ತಮ್ಮ ಪುತ್ರಿಯನ್ನು ಬಲವಂತದ ಮತಾಂತರ ಮಾಡಲಾಗಿದೆ ಎಂದು ದೂರಿದ್ದಾರೆ. ಈ ಕುರಿತಂತೆ ದೇವರ್ನಿಯಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಆರೋಪಿಯನ್ನು ಯುವೈಷ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಯುವತಿಯನ್ನು ಪುಸಲಾಯಿಸಿ ಮತಾಂತರ ಮಾಡಿದ್ದಾನೆ ಎಂದು ದೂರಲಾಗಿದೆ.
ಕಾನೂನು ಮೀರಿ ಮತಾಂತರಕ್ಕೆ ಮುಂದಾದವರಿಗೆ 1 ರಿಂದ 5 ವರ್ಷ ಜೈಲು ಶಿಕ್ಷೆ, 15,000 ರು. ದಂಡ ವಿಧಿಸಲು ಕಾನೂನಿನಡಿ ಅವಕಾಶವಿದೆ. ಅಪ್ರಾಪ್ತರು ಹಾಗೂ ಎಸ್ ಸಿ, ಎಸ್ಟಿ ಸಮುದಾಯದ ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲುಶಿಕ್ಷೆ ಹಾಗೂ 25,000 ರು. ದಂಡ ವಿಧಿಸುವ ವಿಧೇಯಕಕ್ಕೆ ಶನಿವಾರ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅಂಕಿತ ಹಾಕಿದ್ದರು.
Uttar Pradesh has registered its first case of alleged Love Jihad in the Bareilly district, 250 kilometres from Lucknow.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm