ಬ್ರೇಕಿಂಗ್ ನ್ಯೂಸ್
04-04-24 06:48 pm HK News Desk ದೇಶ - ವಿದೇಶ
ಜೈಪುರ, ಏ.04: ರಾಜಸ್ಥಾನದ ನ್ಯಾಯಾಧೀಶನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ತನ್ನ ಗಾಯಗಳನ್ನ ತೋರಿಸಲು ಹೇಳಿ ಬಟ್ಟೆ ಬಿಚ್ಚಲು ಹೇಳಿದ ಕಾರಣಕ್ಕೆ ನ್ಯಾಯಾಧೀಶನ ವಿರುದ್ಧ ದೂರು ದಾಖಲು ಮಾಡಲಾಗಿದೆ.
ಮಾರ್ಚ್ 30 ರಂದು ಈ ಘಟನೆ ನಡೆದಿದ್ದು, ಸಂತ್ರಸ್ಥೆಯು ಪ್ರಕರಣವೊಂದರಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಲು ಹೋಗಿದ್ಲು.
ಆರೋಪಿ ಹಿಂಡೌನ್ ಸಿಟಿ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ವಿರುದ್ಧ ಸೆಕ್ಷನ್ 345 ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ (ಎಸ್ಸಿ/ಎಸ್ಟಿ) ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎಫ್ಐಆರ್ ಪ್ರಕಾರ, ಸಂತ್ರಸ್ಥೆ ಮಹಿಳೆ ಹೇಳಿಕೆ ನೀಡಿದ ನಂತರ ಆಕೆಯ ಗಾಯಗಳನ್ನು ನೋಡಲು ನ್ಯಾಯಾಧೀಶ ತನ್ನ ಬಟ್ಟೆಗಳನ್ನು ತೆಗೆಯುವಂತೆ ಕೇಳಿದ್ದಾರೆ ಎಂದು ಆರೋಪಿಸಲಾಗಿದೆ.
ಆದ್ರೆ ಸಂತ್ರಸ್ತೆ ಆಕ್ಷೇಪಿಸಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ತನ್ನ ಬಟ್ಟೆಗಳನ್ನು ತೆಗೆಯಲು ಆಗೋದಿಲ್ಲ, ಮಹಿಳಾ ನ್ಯಾಯಾಧೀಶರು ಇದ್ದಿದ್ದರೆ ಮಾಡುತ್ತಿದ್ದೆ ಎಂದಿದ್ದಾಳೆ.
A magistrate was booked on Tuesday in Rajasthan’s Karauli district for allegedly asking an 18-year-old Dalit gang-rape survivor to strip in the court to show her injuries, an officer familiar with the matter said on Wednesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm