ಬ್ರೇಕಿಂಗ್ ನ್ಯೂಸ್
04-04-24 06:48 pm HK News Desk ದೇಶ - ವಿದೇಶ
ಜೈಪುರ, ಏ.04: ರಾಜಸ್ಥಾನದ ನ್ಯಾಯಾಧೀಶನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ತನ್ನ ಗಾಯಗಳನ್ನ ತೋರಿಸಲು ಹೇಳಿ ಬಟ್ಟೆ ಬಿಚ್ಚಲು ಹೇಳಿದ ಕಾರಣಕ್ಕೆ ನ್ಯಾಯಾಧೀಶನ ವಿರುದ್ಧ ದೂರು ದಾಖಲು ಮಾಡಲಾಗಿದೆ.
ಮಾರ್ಚ್ 30 ರಂದು ಈ ಘಟನೆ ನಡೆದಿದ್ದು, ಸಂತ್ರಸ್ಥೆಯು ಪ್ರಕರಣವೊಂದರಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಲು ಹೋಗಿದ್ಲು.
ಆರೋಪಿ ಹಿಂಡೌನ್ ಸಿಟಿ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ವಿರುದ್ಧ ಸೆಕ್ಷನ್ 345 ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ (ಎಸ್ಸಿ/ಎಸ್ಟಿ) ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎಫ್ಐಆರ್ ಪ್ರಕಾರ, ಸಂತ್ರಸ್ಥೆ ಮಹಿಳೆ ಹೇಳಿಕೆ ನೀಡಿದ ನಂತರ ಆಕೆಯ ಗಾಯಗಳನ್ನು ನೋಡಲು ನ್ಯಾಯಾಧೀಶ ತನ್ನ ಬಟ್ಟೆಗಳನ್ನು ತೆಗೆಯುವಂತೆ ಕೇಳಿದ್ದಾರೆ ಎಂದು ಆರೋಪಿಸಲಾಗಿದೆ.
ಆದ್ರೆ ಸಂತ್ರಸ್ತೆ ಆಕ್ಷೇಪಿಸಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ತನ್ನ ಬಟ್ಟೆಗಳನ್ನು ತೆಗೆಯಲು ಆಗೋದಿಲ್ಲ, ಮಹಿಳಾ ನ್ಯಾಯಾಧೀಶರು ಇದ್ದಿದ್ದರೆ ಮಾಡುತ್ತಿದ್ದೆ ಎಂದಿದ್ದಾಳೆ.
A magistrate was booked on Tuesday in Rajasthan’s Karauli district for allegedly asking an 18-year-old Dalit gang-rape survivor to strip in the court to show her injuries, an officer familiar with the matter said on Wednesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm