ಬ್ರೇಕಿಂಗ್ ನ್ಯೂಸ್
08-04-24 12:35 pm HK News Desk ದೇಶ - ವಿದೇಶ
ಮೊಜಾಂಬಿಕ್, ಏ 08: 130 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿದ ಪರಿಣಾಮ 90ಕ್ಕೂ ಹೆಚ್ಚು ಮೃತಪಟ್ಟಿದ್ದು ಹಲವಾರು ಮಂದಿ ನಾಪತ್ತೆಯಾಗಿರುವ ಘಟನೆ ಸೌತ್ ಆಫ್ರಿಕಾದ ಮೊಜಾಂಬಿಕ್ನ ಉತ್ತರ ಕರಾವಳಿಯಲ್ಲಿ ಸಂಭವಿಸಿದೆ.
ಸುಮಾರು 130 ಜನರನ್ನು ಹೊತ್ತ ಮೀನುಗಾರಿಕಾ ದೋಣಿ ನಾಂಪುಲಾ ಪ್ರಾಂತ್ಯದ ಬಳಿಯ ದ್ವೀಪವೊಂದಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಂಪುಲಾ ರಾಜ್ಯ ಕಾರ್ಯದರ್ಶಿ ಜೈಮ್ ನೆಟೊ ನೀಡಿದ ಹೇಳಿಕೆ ಪ್ರಕಾರ ದೋಣಿಯಲ್ಲಿ ಸಾಮರ್ಥ್ಯಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸಾಗಿಸುತ್ತಿದ್ದರು ಎಂದು ಹೇಳಲಾಗಿದೆ ಇದರ ಪರಿಣಾಮ ದೋಣಿ ಸಮುದ್ರದ ಮಧ್ಯದಲ್ಲಿ ಮುಳುಗಿದೆ ಈ ವೇಳೆ ತೊಂಭತ್ತಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಇನ್ನೂ ಹಲವಾರು ಮಂದಿ ನಾಪತ್ತೆಯಾಗಿದ್ದಾರೆ.
ಘಟನೆ ನಡೆದ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು ನಾಪತ್ತೆಯಾದವರ ಶೋಧ ಕಾರ್ಯ ನಡೆಸುತ್ತಿದ್ದಾರೆ, ಅಲ್ಲದೆ ರಕ್ಷಣೆ ಮಾಡಿದವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
A makeshift ferry capsized and sank off the northern coast of Mozambique Sunday, killing more than 90 on board, according to several media reports. There were varying reports on the exact death toll, but Lourenco Machado, an administrator of the country's Maritime Transport Institute, said on state television that at least 94 had died, with 26 missing.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm