ಬ್ರೇಕಿಂಗ್ ನ್ಯೂಸ್
08-04-24 05:07 pm HK News Desk ದೇಶ - ವಿದೇಶ
ಚೆನ್ನೈ, ಏ.08: ಲೋಕಸಭಾ ಚುನಾವಣೆ ನಡೆಯಲಿರುವ ತಮಿಳುನಾಡಿನ ತಿರುನೆಲ್ವೇಲಿಗೆ ರೈಲಿನಲ್ಲಿ ತೆರಳುತ್ತಿದ್ದ ಮೂವರಿಂದ ಫ್ಲೈಯಿಂಗ್ ಸ್ಕ್ವಾಡ್ನ ಅಧಿಕಾರಿಗಳು 4 ಕೋಟಿ ರೊ. ನಗದು ವಶಪಡಿಸಿಕೊಂಡಿದ್ದಾರೆ.
ಈ ಮೂವರು ತಿರುನೆಲ್ವೇಲಿಯ ಬಿಜೆಪಿ ಅಭ್ಯರ್ಥಿ ನೈನಾರ್ ನಾಗೇಂದ್ರನ್ ಅವರ ಬೆಂಬಲಿಗರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಮೂವರು ಎಗ್ಮೋರ್ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದರು. ತಾಂಬರಂ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ಪರಿಶೀಲಿಸಿದಾಗ ದಾಖಲೆಗಳಿಲ್ಲದ ನಗದು ಪತ್ತೆಯಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಯು ತನಿಖೆ ನಡೆಸಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.


ಮತದಾರರಿಗೆ ಹಣ ಹಂಚುತ್ತಿರುವ ಆರೋಪದಲ್ಲಿ ನೈನಾರ್ ನಾಗೇಂದ್ರನ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಡಳಿತಾರೂಢ ಡಿಎಂಕೆ, ಮುಖ್ಯ ಚುನಾವಣಾ ಅಧಿಕಾರಿಯನ್ನು ಒತ್ತಾಯಿಸಿದೆ.
ನಾಗೇಂದ್ರನ್ ಅವರು ಮತದಾರರಿಗೆ ಹಂಚಲು, ರಹಸ್ಯ ಜಾಗದಲ್ಲಿ ಭಾರಿ ಮೊತ್ತದ ಹಣ ಸಂಗ್ರಹಿಸಿರುವ ಸಾಧ್ಯತೆ ಇದೆ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ಅವರು ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಾಗೇಂದ್ರನ್ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸುವಂತೆಯೂ ಆಗ್ರಹಿಸಿದ್ದಾರೆ.
Three people, including a BJP worker, were detained with Rs 4 crore in cash at Tambaram railway station in Chennai on Saturday. The seized cash has been sent to the Income Tax Department for further investigation, according to the Chengalpattu DEO.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm