ಬ್ರೇಕಿಂಗ್ ನ್ಯೂಸ್
08-04-24 05:07 pm HK News Desk ದೇಶ - ವಿದೇಶ
ಚೆನ್ನೈ, ಏ.08: ಲೋಕಸಭಾ ಚುನಾವಣೆ ನಡೆಯಲಿರುವ ತಮಿಳುನಾಡಿನ ತಿರುನೆಲ್ವೇಲಿಗೆ ರೈಲಿನಲ್ಲಿ ತೆರಳುತ್ತಿದ್ದ ಮೂವರಿಂದ ಫ್ಲೈಯಿಂಗ್ ಸ್ಕ್ವಾಡ್ನ ಅಧಿಕಾರಿಗಳು 4 ಕೋಟಿ ರೊ. ನಗದು ವಶಪಡಿಸಿಕೊಂಡಿದ್ದಾರೆ.
ಈ ಮೂವರು ತಿರುನೆಲ್ವೇಲಿಯ ಬಿಜೆಪಿ ಅಭ್ಯರ್ಥಿ ನೈನಾರ್ ನಾಗೇಂದ್ರನ್ ಅವರ ಬೆಂಬಲಿಗರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಮೂವರು ಎಗ್ಮೋರ್ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದರು. ತಾಂಬರಂ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ಪರಿಶೀಲಿಸಿದಾಗ ದಾಖಲೆಗಳಿಲ್ಲದ ನಗದು ಪತ್ತೆಯಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಯು ತನಿಖೆ ನಡೆಸಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.


ಮತದಾರರಿಗೆ ಹಣ ಹಂಚುತ್ತಿರುವ ಆರೋಪದಲ್ಲಿ ನೈನಾರ್ ನಾಗೇಂದ್ರನ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಡಳಿತಾರೂಢ ಡಿಎಂಕೆ, ಮುಖ್ಯ ಚುನಾವಣಾ ಅಧಿಕಾರಿಯನ್ನು ಒತ್ತಾಯಿಸಿದೆ.
ನಾಗೇಂದ್ರನ್ ಅವರು ಮತದಾರರಿಗೆ ಹಂಚಲು, ರಹಸ್ಯ ಜಾಗದಲ್ಲಿ ಭಾರಿ ಮೊತ್ತದ ಹಣ ಸಂಗ್ರಹಿಸಿರುವ ಸಾಧ್ಯತೆ ಇದೆ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ಅವರು ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಾಗೇಂದ್ರನ್ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸುವಂತೆಯೂ ಆಗ್ರಹಿಸಿದ್ದಾರೆ.
Three people, including a BJP worker, were detained with Rs 4 crore in cash at Tambaram railway station in Chennai on Saturday. The seized cash has been sent to the Income Tax Department for further investigation, according to the Chengalpattu DEO.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm