ಬ್ರೇಕಿಂಗ್ ನ್ಯೂಸ್
08-04-24 05:07 pm HK News Desk ದೇಶ - ವಿದೇಶ
ಚೆನ್ನೈ, ಏ.08: ಲೋಕಸಭಾ ಚುನಾವಣೆ ನಡೆಯಲಿರುವ ತಮಿಳುನಾಡಿನ ತಿರುನೆಲ್ವೇಲಿಗೆ ರೈಲಿನಲ್ಲಿ ತೆರಳುತ್ತಿದ್ದ ಮೂವರಿಂದ ಫ್ಲೈಯಿಂಗ್ ಸ್ಕ್ವಾಡ್ನ ಅಧಿಕಾರಿಗಳು 4 ಕೋಟಿ ರೊ. ನಗದು ವಶಪಡಿಸಿಕೊಂಡಿದ್ದಾರೆ.
ಈ ಮೂವರು ತಿರುನೆಲ್ವೇಲಿಯ ಬಿಜೆಪಿ ಅಭ್ಯರ್ಥಿ ನೈನಾರ್ ನಾಗೇಂದ್ರನ್ ಅವರ ಬೆಂಬಲಿಗರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಮೂವರು ಎಗ್ಮೋರ್ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದರು. ತಾಂಬರಂ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ಪರಿಶೀಲಿಸಿದಾಗ ದಾಖಲೆಗಳಿಲ್ಲದ ನಗದು ಪತ್ತೆಯಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಯು ತನಿಖೆ ನಡೆಸಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.


ಮತದಾರರಿಗೆ ಹಣ ಹಂಚುತ್ತಿರುವ ಆರೋಪದಲ್ಲಿ ನೈನಾರ್ ನಾಗೇಂದ್ರನ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಡಳಿತಾರೂಢ ಡಿಎಂಕೆ, ಮುಖ್ಯ ಚುನಾವಣಾ ಅಧಿಕಾರಿಯನ್ನು ಒತ್ತಾಯಿಸಿದೆ.
ನಾಗೇಂದ್ರನ್ ಅವರು ಮತದಾರರಿಗೆ ಹಂಚಲು, ರಹಸ್ಯ ಜಾಗದಲ್ಲಿ ಭಾರಿ ಮೊತ್ತದ ಹಣ ಸಂಗ್ರಹಿಸಿರುವ ಸಾಧ್ಯತೆ ಇದೆ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ಅವರು ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಾಗೇಂದ್ರನ್ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸುವಂತೆಯೂ ಆಗ್ರಹಿಸಿದ್ದಾರೆ.
Three people, including a BJP worker, were detained with Rs 4 crore in cash at Tambaram railway station in Chennai on Saturday. The seized cash has been sent to the Income Tax Department for further investigation, according to the Chengalpattu DEO.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm