ಬ್ರೇಕಿಂಗ್ ನ್ಯೂಸ್
09-04-24 03:53 pm HK News Desk ದೇಶ - ವಿದೇಶ
ತಿರುವನಂತಪುರ, ಏ 09: ದೂರದರ್ಶನದಲ್ಲಿ “ದ ಕೇರಳ ಸ್ಟೋರಿ’ ಸಿನಿಮಾ ಪ್ರಸಾರ ಕುರಿತು ಪರ-ವಿರೋಧ ಚರ್ಚೆಗಳು ನಡೆದ ಬೆನ್ನಲ್ಲೇ ಕೇರಳದ ಕ್ಯಾಥೋಲಿಕ್ ಚರ್ಚ್ವೊಂದು ವಿದ್ಯಾರ್ಥಿಗಳಿಗಾಗಿ ಇದೇ ಫ್ರೀ ಮೂವಿ ಶೋ ಏರ್ಪಡಿಸಿದೆ.
ಹದಿಹರೆಯದವರಿಗೆ ತರಬೇತಿ ಎಂಬ ಹೆಸರನಲ್ಲಿ ಸೈರೋ ಮಲಬಾರ್ ಕ್ಯಾಥೋಲಿಕ್ ಚರ್ಚ್ನ ಇಡುಕ್ಕಿ ಡಯಾ ಸಿಸ್ನಲ್ಲಿ ಸಿನೆಮಾ ಪ್ರದರ್ಶಿಸಲಾಗಿದೆ. 10, 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಸಿನಿಮಾ ತೋರಿಸಿದ ಬಳಿಕ, ಚಿತ್ರದ ಬಗ್ಗೆ ವಿಮರ್ಶಾತ್ಮಕ ಲೇಖನ ಬರೆಯುವಂತೆ ಸೂಚಿಸಲಾಗಿದೆ. ಜತೆಗೆ ತಮ್ಮ ವಾಟ್ಸ್ಆ್ಯಪ್ ಗ್ರೂಪ್ ಗಳಲ್ಲಿ ಚರ್ಚಿಸಲು ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಯಾ ಸಿಸ್ನ ಮಾಧ್ಯಮ ವಿಭಾಗದ ಮುಖ್ಯಸ್ಥ ಫಾ| ಜಿನ್ಸ್ ಕಾರಕ್ಕಟ್, ಪ್ರೀತಿ ಮತ್ತು ಅದರಿಂದ ಉಂಟಾಗುವ ಅಪಾಯಗಳ ಬಗ್ಗೆ ಮನವರಿಕೆ ಮಾಡಲು ಸಿನೆಮಾ ಪ್ರದರ್ಶಿಸಲಾಗಿತ್ತು ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಮೆಚ್ಚುಗೆ:
ಕೇರಳದ ಪ್ರತೀ ಜಿಲ್ಲೆಯಲ್ಲೂ ಲವ್ ಜೆಹಾದ್ ಸಮಸ್ಯೆಯಿದೆ. ರಾಜ್ಯದಲ್ಲಿ ನೂರಕ್ಕೂ ಅಧಿಕ ಮಂದಿ ಲವ್ ಜೆಹಾದ್ ಸಂತ್ರಸ್ತರಿದ್ದಾರೆ. ಎಲ್ಲಾ ಚರ್ಚ್ ಗಳಲ್ಲೂ ಈ ರೀತಿ ಪ್ರಸಾರ ಅಗತ್ಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಹೇಳಿದ್ದಾರೆ.
A church in Kerala recently screened the contentious movie The Kerala Story, directed by Sudipto Sen, for teenagers as part of an "intensive training programme". The Idukki Diocese, under the prominent Syro Malabar Catholic Church, screened the movie for students studying in classes 10, 11, and 12, and asked them to discuss the film and write a review. The church screened the movie after national broadcaster Doordarshan.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm