ಬ್ರೇಕಿಂಗ್ ನ್ಯೂಸ್
09-04-24 03:53 pm HK News Desk ದೇಶ - ವಿದೇಶ
ತಿರುವನಂತಪುರ, ಏ 09: ದೂರದರ್ಶನದಲ್ಲಿ “ದ ಕೇರಳ ಸ್ಟೋರಿ’ ಸಿನಿಮಾ ಪ್ರಸಾರ ಕುರಿತು ಪರ-ವಿರೋಧ ಚರ್ಚೆಗಳು ನಡೆದ ಬೆನ್ನಲ್ಲೇ ಕೇರಳದ ಕ್ಯಾಥೋಲಿಕ್ ಚರ್ಚ್ವೊಂದು ವಿದ್ಯಾರ್ಥಿಗಳಿಗಾಗಿ ಇದೇ ಫ್ರೀ ಮೂವಿ ಶೋ ಏರ್ಪಡಿಸಿದೆ.
ಹದಿಹರೆಯದವರಿಗೆ ತರಬೇತಿ ಎಂಬ ಹೆಸರನಲ್ಲಿ ಸೈರೋ ಮಲಬಾರ್ ಕ್ಯಾಥೋಲಿಕ್ ಚರ್ಚ್ನ ಇಡುಕ್ಕಿ ಡಯಾ ಸಿಸ್ನಲ್ಲಿ ಸಿನೆಮಾ ಪ್ರದರ್ಶಿಸಲಾಗಿದೆ. 10, 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಸಿನಿಮಾ ತೋರಿಸಿದ ಬಳಿಕ, ಚಿತ್ರದ ಬಗ್ಗೆ ವಿಮರ್ಶಾತ್ಮಕ ಲೇಖನ ಬರೆಯುವಂತೆ ಸೂಚಿಸಲಾಗಿದೆ. ಜತೆಗೆ ತಮ್ಮ ವಾಟ್ಸ್ಆ್ಯಪ್ ಗ್ರೂಪ್ ಗಳಲ್ಲಿ ಚರ್ಚಿಸಲು ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಯಾ ಸಿಸ್ನ ಮಾಧ್ಯಮ ವಿಭಾಗದ ಮುಖ್ಯಸ್ಥ ಫಾ| ಜಿನ್ಸ್ ಕಾರಕ್ಕಟ್, ಪ್ರೀತಿ ಮತ್ತು ಅದರಿಂದ ಉಂಟಾಗುವ ಅಪಾಯಗಳ ಬಗ್ಗೆ ಮನವರಿಕೆ ಮಾಡಲು ಸಿನೆಮಾ ಪ್ರದರ್ಶಿಸಲಾಗಿತ್ತು ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಮೆಚ್ಚುಗೆ:
ಕೇರಳದ ಪ್ರತೀ ಜಿಲ್ಲೆಯಲ್ಲೂ ಲವ್ ಜೆಹಾದ್ ಸಮಸ್ಯೆಯಿದೆ. ರಾಜ್ಯದಲ್ಲಿ ನೂರಕ್ಕೂ ಅಧಿಕ ಮಂದಿ ಲವ್ ಜೆಹಾದ್ ಸಂತ್ರಸ್ತರಿದ್ದಾರೆ. ಎಲ್ಲಾ ಚರ್ಚ್ ಗಳಲ್ಲೂ ಈ ರೀತಿ ಪ್ರಸಾರ ಅಗತ್ಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಹೇಳಿದ್ದಾರೆ.
A church in Kerala recently screened the contentious movie The Kerala Story, directed by Sudipto Sen, for teenagers as part of an "intensive training programme". The Idukki Diocese, under the prominent Syro Malabar Catholic Church, screened the movie for students studying in classes 10, 11, and 12, and asked them to discuss the film and write a review. The church screened the movie after national broadcaster Doordarshan.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm