ಬ್ರೇಕಿಂಗ್ ನ್ಯೂಸ್
09-04-24 03:53 pm HK News Desk ದೇಶ - ವಿದೇಶ
ತಿರುವನಂತಪುರ, ಏ 09: ದೂರದರ್ಶನದಲ್ಲಿ “ದ ಕೇರಳ ಸ್ಟೋರಿ’ ಸಿನಿಮಾ ಪ್ರಸಾರ ಕುರಿತು ಪರ-ವಿರೋಧ ಚರ್ಚೆಗಳು ನಡೆದ ಬೆನ್ನಲ್ಲೇ ಕೇರಳದ ಕ್ಯಾಥೋಲಿಕ್ ಚರ್ಚ್ವೊಂದು ವಿದ್ಯಾರ್ಥಿಗಳಿಗಾಗಿ ಇದೇ ಫ್ರೀ ಮೂವಿ ಶೋ ಏರ್ಪಡಿಸಿದೆ.
ಹದಿಹರೆಯದವರಿಗೆ ತರಬೇತಿ ಎಂಬ ಹೆಸರನಲ್ಲಿ ಸೈರೋ ಮಲಬಾರ್ ಕ್ಯಾಥೋಲಿಕ್ ಚರ್ಚ್ನ ಇಡುಕ್ಕಿ ಡಯಾ ಸಿಸ್ನಲ್ಲಿ ಸಿನೆಮಾ ಪ್ರದರ್ಶಿಸಲಾಗಿದೆ. 10, 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಸಿನಿಮಾ ತೋರಿಸಿದ ಬಳಿಕ, ಚಿತ್ರದ ಬಗ್ಗೆ ವಿಮರ್ಶಾತ್ಮಕ ಲೇಖನ ಬರೆಯುವಂತೆ ಸೂಚಿಸಲಾಗಿದೆ. ಜತೆಗೆ ತಮ್ಮ ವಾಟ್ಸ್ಆ್ಯಪ್ ಗ್ರೂಪ್ ಗಳಲ್ಲಿ ಚರ್ಚಿಸಲು ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಯಾ ಸಿಸ್ನ ಮಾಧ್ಯಮ ವಿಭಾಗದ ಮುಖ್ಯಸ್ಥ ಫಾ| ಜಿನ್ಸ್ ಕಾರಕ್ಕಟ್, ಪ್ರೀತಿ ಮತ್ತು ಅದರಿಂದ ಉಂಟಾಗುವ ಅಪಾಯಗಳ ಬಗ್ಗೆ ಮನವರಿಕೆ ಮಾಡಲು ಸಿನೆಮಾ ಪ್ರದರ್ಶಿಸಲಾಗಿತ್ತು ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಮೆಚ್ಚುಗೆ:
ಕೇರಳದ ಪ್ರತೀ ಜಿಲ್ಲೆಯಲ್ಲೂ ಲವ್ ಜೆಹಾದ್ ಸಮಸ್ಯೆಯಿದೆ. ರಾಜ್ಯದಲ್ಲಿ ನೂರಕ್ಕೂ ಅಧಿಕ ಮಂದಿ ಲವ್ ಜೆಹಾದ್ ಸಂತ್ರಸ್ತರಿದ್ದಾರೆ. ಎಲ್ಲಾ ಚರ್ಚ್ ಗಳಲ್ಲೂ ಈ ರೀತಿ ಪ್ರಸಾರ ಅಗತ್ಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಹೇಳಿದ್ದಾರೆ.
A church in Kerala recently screened the contentious movie The Kerala Story, directed by Sudipto Sen, for teenagers as part of an "intensive training programme". The Idukki Diocese, under the prominent Syro Malabar Catholic Church, screened the movie for students studying in classes 10, 11, and 12, and asked them to discuss the film and write a review. The church screened the movie after national broadcaster Doordarshan.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm