ಬ್ರೇಕಿಂಗ್ ನ್ಯೂಸ್
10-04-24 06:13 pm HK News Desk ದೇಶ - ವಿದೇಶ
ಮಹಾರಾಷ್ಟ್ರ , ಏ 10: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಜೀವ ಕಳೆದುಕೊಂಡ ದಾರುಣ ಘಟನೆ ಮಹಾರಾಷ್ಟ್ರದ ಅಹಮದ್ನಗರದ ವಾಡ್ಕಿ ಗ್ರಾಮದಲ್ಲಿ ನಡೆದಿದೆ.
ವಾಡ್ಕಿ ಗ್ರಾಮದ ವ್ಯಕ್ತಿಯೊಬ್ಬರು ಮುದ್ದಾಗಿ ಸಾಕಿದ ಬೆಕ್ಕೊಂದು ಕಾಣೆಯಾಗಿತ್ತು ಎಲ್ಲ ಕಡೆ ಹುಡುಕಾಡಿದರೂ ಬೆಕ್ಕಿನ ಪತ್ತೆಯಾಗಲಿಲ್ಲ ಮಧ್ಯರಾತ್ರಿವರೆಗೂ ಮನೆಮಂದಿ ಬೆಕ್ಕು ಮನೆಗೆ ಬರಬಹುದು ಎಂದು ಕಾಯುತಿದ್ದರು ಆದರೆ ಬೆಕ್ಕು ಬರಲೇ ಇಲ್ಲ ಕೊನೆಗೆ ಎಲ್ಲ ಕಡೆ ಹುಡಕಾಡಿದಾಗ ಪಾಳುಬಿದ್ದ ಬಾವಿಯಲ್ಲಿ ಬೆಕ್ಕು ಕೂಗುವ ಸದ್ದು ಕೇಳಿದೆ.
ಈ ಪಾಳುಬಿದ್ದ ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗುತ್ತಿತ್ತು ಈ ವೇಳೆ ಬೆಕ್ಕಿನ ರಕ್ಷಣೆಗೆ ಒಬ್ಬೊಬ್ಬರಾಗಿ ಇಳಿದಿದ್ದಾರೆ ಆದರೆ ಬಾವಿಗೆ ಇಳಿದ ವ್ಯಕ್ತಿ ಮೇಲಕ್ಕೆ ಬರದೇ ಇರುವುದನ್ನು ಕಂಡು ಇನ್ನೋರ್ವ ವ್ಯಕ್ತಿ ಬಾವಿಗೆ ಹೀಗೆ ಐದು ಮಂದಿ ಬಾವಿಗೆ ಇಳಿದವರು ಬಾವಿಯಲ್ಲೇ ಉಸಿಗಟ್ಟಿ ಮೃತಪಟ್ಟಿದ್ದಾರೆ.
ಬಾವಿಗೆ ಇಳಿದ ಆರು ಜನರ ಪೈಕಿ ಐವರು ಮಂದಿ ಬಾವಿಯಲ್ಲೇ ಸಾವನ್ನಪ್ಪಿದ್ದರೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಕೆಳಗೆ ಇಳಿದಿದ್ದ ಒಬ್ಬನನ್ನು ಪೊಲೀಸರು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಕ್ಷಣಾ ತಂಡ ಐದು ಮೃತದೇಹಗಳನ್ನು ಹೊರತೆಗೆದಿದೆ. ಅಹಮದ್ನಗರದ ನೆವಾಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಧನಂಜಯ್ ಜಾಧವ್ ತಿಳಿಸಿದ್ದಾರೆ.
In a tragic incident on Tuesday (Apr 9), five members of the same family died in the Western Indian state of Maharashtra while rescuing a cat that had fallen into an abandoned well. The Ahmedabad district administration said the five bodies were removed from the well by late Tuesday night and one victim was rushed to a government hospital. The victim is in stable condition now.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm