ಬ್ರೇಕಿಂಗ್ ನ್ಯೂಸ್
11-04-24 01:46 pm HK NEWS DESK ದೇಶ - ವಿದೇಶ
ಚಂಡೀಗಢ, ಏ 11: ಶಾಲಾ ಬಸ್ವೊಂದು ಮಗುಚಿ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಮಹೇಂದ್ರಗಢದಲ್ಲಿ ನಡೆದಿದೆ.
ಮಹೇಂದ್ರಗಢದ ಉನ್ಹಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಿಆರ್ ಎಲ್ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್, ಎದುರಲ್ಲಿದ್ದ ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಹೋಗಿ ಈ ಘಟನೆ ನಡೆದಿದೆ. ನಾಲ್ಕನೇ ತರಗತಿಯಿಂದ 10ನೇ ತರಗತಿಯವರೆಗಿನ ಸುಮಾರು 35ರಿಂದ 40 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು.
ಗಾಯಗೊಂಡ ಮಕ್ಕಳು ಪ್ರಸ್ತುತ ತುರ್ತು ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಹೆಚ್ಚು ತೀವ್ರತರವಾದ ಪ್ರಕರಣಗಳನ್ನು ರೇವಾರಿಯಲ್ಲಿರುವ ವಿಶೇಷ ಸೌಲಭ್ಯಕ್ಕೆ ವರ್ಗಾಯಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಮೃತರು ಮತ್ತು ಗಾಯಗೊಂಡ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ.
ಬಸ್ ಚಾಲಕನನ್ನು ಬಂಧಿಸಲಾಗಿದೆ. ಆತನನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ ಬಳಿಕವಷ್ಟೇ ಪಾನಮತ್ತನಾಗಿದ್ದಾನೆಯೇ ಎಂಬುದು ತಿಳಿದು ಬರಲಿದೆ. ನಿರ್ಲಕ್ಷ್ಯದ ಚಾಲನೆ ಬಗ್ಗೆಯೂ ದೂರುಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತದೆ' ಎಂದು ಮಹೇಂದ್ರಗಢ ಪೊಲೀಸ್ ವರಿಷ್ಠಾಧಿಕಾರಿ ಅರ್ಶ್ ವರ್ಮಾ ತಿಳಿಸಿದ್ದಾರೆ.
ಹರಿಯಾಣದ ಶಿಕ್ಷಣ ಸಚಿವ ಸೀಮಾ ತ್ರಿಕಾ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
At least eight children were killed and 13 others injured after a school bus carrying 30 children overturned in Haryana's Mahendergarh on Thursday morning
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm