ಬ್ರೇಕಿಂಗ್ ನ್ಯೂಸ್
11-04-24 01:46 pm HK NEWS DESK ದೇಶ - ವಿದೇಶ
ಚಂಡೀಗಢ, ಏ 11: ಶಾಲಾ ಬಸ್ವೊಂದು ಮಗುಚಿ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಮಹೇಂದ್ರಗಢದಲ್ಲಿ ನಡೆದಿದೆ.
ಮಹೇಂದ್ರಗಢದ ಉನ್ಹಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಿಆರ್ ಎಲ್ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್, ಎದುರಲ್ಲಿದ್ದ ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಹೋಗಿ ಈ ಘಟನೆ ನಡೆದಿದೆ. ನಾಲ್ಕನೇ ತರಗತಿಯಿಂದ 10ನೇ ತರಗತಿಯವರೆಗಿನ ಸುಮಾರು 35ರಿಂದ 40 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು.

ಗಾಯಗೊಂಡ ಮಕ್ಕಳು ಪ್ರಸ್ತುತ ತುರ್ತು ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಹೆಚ್ಚು ತೀವ್ರತರವಾದ ಪ್ರಕರಣಗಳನ್ನು ರೇವಾರಿಯಲ್ಲಿರುವ ವಿಶೇಷ ಸೌಲಭ್ಯಕ್ಕೆ ವರ್ಗಾಯಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಮೃತರು ಮತ್ತು ಗಾಯಗೊಂಡ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ.
ಬಸ್ ಚಾಲಕನನ್ನು ಬಂಧಿಸಲಾಗಿದೆ. ಆತನನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ ಬಳಿಕವಷ್ಟೇ ಪಾನಮತ್ತನಾಗಿದ್ದಾನೆಯೇ ಎಂಬುದು ತಿಳಿದು ಬರಲಿದೆ. ನಿರ್ಲಕ್ಷ್ಯದ ಚಾಲನೆ ಬಗ್ಗೆಯೂ ದೂರುಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತದೆ' ಎಂದು ಮಹೇಂದ್ರಗಢ ಪೊಲೀಸ್ ವರಿಷ್ಠಾಧಿಕಾರಿ ಅರ್ಶ್ ವರ್ಮಾ ತಿಳಿಸಿದ್ದಾರೆ.
ಹರಿಯಾಣದ ಶಿಕ್ಷಣ ಸಚಿವ ಸೀಮಾ ತ್ರಿಕಾ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
At least eight children were killed and 13 others injured after a school bus carrying 30 children overturned in Haryana's Mahendergarh on Thursday morning
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm