ಬ್ರೇಕಿಂಗ್ ನ್ಯೂಸ್
11-04-24 01:46 pm HK NEWS DESK ದೇಶ - ವಿದೇಶ
ಚಂಡೀಗಢ, ಏ 11: ಶಾಲಾ ಬಸ್ವೊಂದು ಮಗುಚಿ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಮಹೇಂದ್ರಗಢದಲ್ಲಿ ನಡೆದಿದೆ.
ಮಹೇಂದ್ರಗಢದ ಉನ್ಹಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಿಆರ್ ಎಲ್ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್, ಎದುರಲ್ಲಿದ್ದ ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಹೋಗಿ ಈ ಘಟನೆ ನಡೆದಿದೆ. ನಾಲ್ಕನೇ ತರಗತಿಯಿಂದ 10ನೇ ತರಗತಿಯವರೆಗಿನ ಸುಮಾರು 35ರಿಂದ 40 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು.
ಗಾಯಗೊಂಡ ಮಕ್ಕಳು ಪ್ರಸ್ತುತ ತುರ್ತು ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಹೆಚ್ಚು ತೀವ್ರತರವಾದ ಪ್ರಕರಣಗಳನ್ನು ರೇವಾರಿಯಲ್ಲಿರುವ ವಿಶೇಷ ಸೌಲಭ್ಯಕ್ಕೆ ವರ್ಗಾಯಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಮೃತರು ಮತ್ತು ಗಾಯಗೊಂಡ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ.
ಬಸ್ ಚಾಲಕನನ್ನು ಬಂಧಿಸಲಾಗಿದೆ. ಆತನನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ ಬಳಿಕವಷ್ಟೇ ಪಾನಮತ್ತನಾಗಿದ್ದಾನೆಯೇ ಎಂಬುದು ತಿಳಿದು ಬರಲಿದೆ. ನಿರ್ಲಕ್ಷ್ಯದ ಚಾಲನೆ ಬಗ್ಗೆಯೂ ದೂರುಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತದೆ' ಎಂದು ಮಹೇಂದ್ರಗಢ ಪೊಲೀಸ್ ವರಿಷ್ಠಾಧಿಕಾರಿ ಅರ್ಶ್ ವರ್ಮಾ ತಿಳಿಸಿದ್ದಾರೆ.
ಹರಿಯಾಣದ ಶಿಕ್ಷಣ ಸಚಿವ ಸೀಮಾ ತ್ರಿಕಾ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
At least eight children were killed and 13 others injured after a school bus carrying 30 children overturned in Haryana's Mahendergarh on Thursday morning
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 07:55 pm
Mangalore Correspondent
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
10-06-25 10:57 pm
Udupi Correspondent
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm