ಬ್ರೇಕಿಂಗ್ ನ್ಯೂಸ್
11-04-24 10:56 pm HK NEWS ದೇಶ - ವಿದೇಶ
ವಯನಾಡ್, ಎ.11: ವಯನಾಡ್ ಲೋಕಸಭಾ ಕ್ಷೇತ್ರದ ಜನತೆ ತನ್ನನ್ನು ಆಯ್ಕೆ ಮಾಡಿದರೆ, ಟಿಪ್ಪು ನೆನಪಿಸುವ ಸುಲ್ತಾನ್ ಬತ್ತೇರಿ ಹೆಸರನ್ನು ಗಣಪತಿ ವಟ್ಟಾಂ ಎಂಬುದಾಗಿ ಬದಲಾಯಿಸುತ್ತೇನೆ ಎಂದು ಕೇರಳ ಬಿಜೆಪಿ ಅಧ್ಯಕ್ಷ, ವಯನಾಡ್ ಕ್ಷೇತ್ರದ ಅಭ್ಯರ್ಥಿ ಕೆ.ಸುರೇಂದ್ರನ್ ಹೇಳಿದ್ದು ಪರ- ವಿರೋಧ ರಾಜಕೀಯ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿದೆ.
ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಹಾಲಿ ಸಂಸದ ರಾಹುಲ್ ಗಾಂಧಿ ಅಖಾಡಕ್ಕಿಳಿದಿದ್ದು, ಬಿಜೆಪಿಯಿಂದ ಕೆ.ಸುರೇಂದ್ರನ್ ಸ್ಪರ್ಧಿಸಿದ್ದಾರೆ. ಟಿಪ್ಪು ಇತಿಹಾಸವನ್ನು ಪ್ರಸ್ತಾಪಿಸಿದ ಸುರೇಂದ್ರನ್, ಮೈಸೂರನ್ನು ಆಳಿದ್ದ ಟಿಪ್ಪು ಸುಲ್ತಾನ್ ಅಂದು ವಯನಾಡ್ ಸೇರಿದಂತೆ ಕೇರಳದಲ್ಲಿ ಲಕ್ಷಾಂತರ ಮಂದಿ ಹಿಂದುಗಳನ್ನು ಮತಾಂತರ ಮಾಡಿದ್ದ. ಟಿಪ್ಪು ಸುಲ್ತಾನ್ ಯಾರು? ಆತ ವಯನಾಡಿಗೆ ಬಂದಿದ್ದು ಯಾವಾಗ, ಆತನಿಗೆ ಯಾಕೆ ಮಹತ್ವ ನೀಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ಇದು ಹಿಂದಿನಿಂದಲೂ ಗಣಪತಿ ವಟ್ಟಂ ಎಂದೇ ಜನಪ್ರಿಯವಾದ ಸ್ಥಳವಾಗಿದೆ. ಇಲ್ಲಿನ ಜನರಿಗೆ ಈ ಬಗ್ಗೆ ಅರಿವು ಇದೆ. ಕಾಂಗ್ರೆಸ್ ಮತ್ತು ಎಲ್ ಡಿಎಫ್ ಈಗಲೂ ಟಿಪ್ಪು ಸುಲ್ತಾನ್ ಜತೆಗಿದೆ. ಓಲೈಕೆ ಸರ್ಕಾರಗಳೇ ಇಲ್ಲಿನ ಹೆಸರನ್ನು ಬದಲಾಯಿಸಿ ಸುಲ್ತಾನ್ ಬತ್ತೇರಿ ಎಂದು ಮಾಡಿರುವುದಾಗಿ ಸುರೇಂದ್ರನ್ ಆರೋಪಿಸಿದರು.
ಟಿಪ್ಪು ಸುಲ್ತಾನ್ ಕೇರಳದಲ್ಲಿ ಹಲವಾರು ದೇವಾಲಯಗಳನ್ನು ಧ್ವಂಸಗೊಳಿಸಿದ್ದ ಎಂಬುದಕ್ಕೆ ದಾಖಲೆಗಳಿವೆ. ಕರ್ನಾಟಕದಲ್ಲಿ ಟಿಪ್ಪು ಜಯಂತಿ ಆಚರಿಸುವುದಕ್ಕೂ ನಮ್ಮ ಪಕ್ಷ ಆಕ್ಷೇಪ ಎತ್ತಿತ್ತು ಎಂದು ಸುರೇಂದ್ರನ್ ಹೇಳಿದ್ದಾರೆ.
Kerala BJP chief K Surendran, who has been fielded from Wayanad, stirred a controversy by saying that his priority would be to change the name of Sulthan Bathery town to Ganapathy Vattam if he was elected from the seat. Sulthan Bathery town is associated with Mysore ruler Tipu Sultan.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm