ಬ್ರೇಕಿಂಗ್ ನ್ಯೂಸ್
14-04-24 04:03 pm HK NEWS ದೇಶ - ವಿದೇಶ
ನವದೆಹಲಿ, ಎ.14: ಕೆನಡಾದಲ್ಲಿ ಹರ್ಯಾಣ ಮೂಲದ ಮತ್ತೊಬ್ಬ ಯುವ ವಿದ್ಯಾರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೆನಡಾದ ವ್ಯಾಂಕೋವರ್ ನಗರದಲ್ಲಿ ಘಟನೆ ನಡೆದಿದ್ದು, ಆಡಿ ಕಾರಿನಲ್ಲಿ ಕುಳಿತುಕೊಂಡಿದ್ದ ಚಿರಾಗ್ ಅಂಟಿಲ್ ಎಂಬ ಯುವಕನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಚಿರಾಗ್ 2022ರಲ್ಲಿ ಹರ್ಯಾಣದ ಸೋನಿಪತ್ ನಿಂದ ಕೆನಡಾಕ್ಕೆ ತೆರಳಿದ್ದ. ಅಲ್ಲಿಯೇ ಎಂಬಿಎ ಪೂರೈಸಿ, ಈಗ ಕೆಲಸಕ್ಕೆ ಸೇರಿದ್ದ. ಯಾಕಾಗಿ ಈ ಹತ್ಯೆ ನಡೆದಿದೆ, ಯಾರು ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಚಿರಾಗ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈರಾಜ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಮೃತದೇಹ ತರಿಸಿ ಕೊಡಬೇಕು ಎನ್ನುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ.
ಇತ್ತೀಚೆಗೆ ಭಾರತ ಮೂಲದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮೆರಿಕ, ಇಂಗ್ಲೆಂಡ್, ಕೆನಡಾದಲ್ಲಿ ಗುಂಡು ಹಾರಿಸಿ ಸಾಯಿಸುವ ಕೃತ್ಯಗಳು ಆಗಿಂದಾಗ್ಗೆ ನಡೆದಿವೆ. ಕೊಲೆಗೆ ಕಾರಣವೇನು, ಚಿರಾಗ್ ಯಾಕೆ ಗುರಿಯಾಗಿದ್ದ ಎನ್ನುವ ಬಗ್ಗೆ ಅಲ್ಲಿನ ಪೊಲೀಸರ ಜೊತೆಗೆ ಚಿರಾಗ್ ಕುಟುಂಬಸ್ಥರು ನಿಕಟ ಸಂಪರ್ಕದಲ್ಲಿದ್ದಾರೆ.
The Indian government has expressed sorrow over the death of a 24-year-old from India who was murdered late on Friday night.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm