ಬ್ರೇಕಿಂಗ್ ನ್ಯೂಸ್
15-04-24 12:40 pm HK News Desk ದೇಶ - ವಿದೇಶ
ಚಂದ್ರಾಪುರ, ಏ.15: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಮಜ್ರಿ ಕೊಲ್ಲಿರಿ ಪ್ರದೇಶದಲ್ಲಿ ಭಾನುವಾರ ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಪರಿಣಾಮ ಓರ್ವ ಮೃತಪಟ್ಟರೆ 75 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನವಾದ ಕಾಳಿ ದೇವಸ್ಥಾನದಲ್ಲಿ ಶನಿವಾರ ಸಂಜೆ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ 400 ಕ್ಕೂ ಹೆಚ್ಚು ಜನರು ಪ್ರಸಾದ ಸೇವಿಸಿದ್ದಾರೆ ಇದಾದ ಬಳಿಕ ಕೆಲ ಮಂದಿ ಅಸ್ವಸ್ಥಗೊಂಡು ಈ ಘಟನೆ ಸಂಭವಿಸಿದೆ.
ದೇವಸ್ಥಾನದ ಪ್ರಸಾದ ಸೇವಿಸಿ ಮನೆಗೆ ತೆರಳಿದ ಕೆಲ ಮಂದಿ ಅಸ್ವಸ್ಥಗೊಂಡಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಈ ವೇಳೆ ಓರ್ವ ಚಿಕಿತ್ಸೆಗೆ ಸ್ಪಂಧಿಸದೆ ಓರ್ವ ಮೃತಪಟ್ಟಿದ್ದಾರೆ, ಅಲ್ಲದೆ ಘಟನೆಗೆ ಸಂಬಂಧಿಸಿ ಸುಮಾರು 79 ಮಂದಿ ವರೋರಾ ಆಸ್ಪತ್ರೆಗೆ ದಾಖಲಾಗಿದ್ದು ಇದರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚಂದ್ರಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇತರ ರೋಗಿಗಳ ಸ್ಥಿತಿ ಸ್ಥಿರವಾಗಿದೆ ಮತ್ತು ಅವರ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗಿದೆ.
80 devotees suffered food poisoning after consuming 80 devotees suffered food poisoning after consuming affected.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm