ಬ್ರೇಕಿಂಗ್ ನ್ಯೂಸ್
21-04-24 03:23 pm HK News Desk ದೇಶ - ವಿದೇಶ
ಜಲವಾರ್, ಏ 21: ರಾಜಸ್ಥಾನದ ಜಲಾವರ್-ಅಕ್ಲೇರಾದ ಪಚೋಲಾ ಎಂಬಲ್ಲಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಟ್ರಕ್ಕೊಂದು ಓಮಿನಿ ವ್ಯಾನ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಾನ್ನಲ್ಲಿದ್ದ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಮೃತಪಟ್ಟ ಜನರು ತಮ್ಮ ಸಂಬಂಧಿಕರ ಮದುವೆ ಸಮಾರಂಭಕ್ಕೆ ತೆರಳಿ ವಾಪಸ್ ಆಗುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ.
ಅಕ್ಲೇರಾ ಪೊಲೀಸ್ ಠಾಣೆ ಪ್ರಭಾರಿ ಪ್ರತಿಕ್ರಿಯಿಸಿ, "ಅಕ್ಲೇರಾ ಸಮೀಪದ ಡುಂಗರ್ ಗ್ರಾಮದ ಬಗ್ರಿ ಸಮುದಾಯದ ಒಂಭತ್ತು ಜನರು ಶನಿವಾರ ತಮ್ಮ ಸಂಬಂಧಿಕರ ವಿವಾಹ ಸಮಾರಂಭಕ್ಕೆಂದು ಮಧ್ಯಪ್ರದೇಶಕ್ಕೆ ತೆರಳಿದ್ದರು. ಮದುವೆ ಮುಗಿಸಿ ವಾಪಸ್ ಆಗುವಾಗ ವೇಗವಾಗಿ ಬಂದ ಟ್ರಕ್ ಅವರ ವ್ಯಾನ್ಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಮೃತದೇಹಗಳನ್ನು ಅಕ್ಲೇರಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿಡಲಾಗಿದೆ. ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.
Nine people were killed in a road accident in Panchola near, Jhalawar district, Rajasthan, news agency ANI reported on Sunday. The victims were returning from a wedding procession in a van when it collided with a truck. Jhalawar Superintendent of Police, Richa Tomar, confirmed the incident stating that the accused driver has been apprehended. The bodies have been sent for post-mortem examination.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm