ಬ್ರೇಕಿಂಗ್ ನ್ಯೂಸ್
02-12-20 11:15 am Headline Karnataka News Network ದೇಶ - ವಿದೇಶ
ಮಧ್ಯಪ್ರದೇಶ, ಡಿ.2 : ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ ಎಂಟು ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಾವಿಗೆ ಕಾರಣವಾದ ಅಂಶಗಳ ಪತ್ತೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶಿಸಿದ್ದಾರೆ.
ಆಸ್ಪತ್ರೆಯ ಅಸ್ವಸ್ಥ ನವಜಾತ ಶಿಶು ಆರೈಕೆ ಘಟಕ ಮತ್ತು ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಈ ಸಾವುಗಳು ಸಂಭವಿಸಿವೆ. ಮೃತಪಟ್ಟ ಮಕ್ಕಳು ಬುಡಕಟ್ಟು ಜನಾಂಗದವರೇ ಅಧಿಕ ಇರುವ ಶಾಡೋಲ್, ಉಮರಿಯಾ ಮತ್ತು ಅನುಪ್ಪೂರ್ ಜಿಲ್ಲೆಗೆ ಸೇರಿದವರು.
ಅನಿಯಂತ್ರಿತ ನ್ಯುಮೋನಿಯಾ ಮತ್ತು ಉಸಿರಾಟದ ಸಂಕೀರ್ಣತೆಗಳಿಂದ ಬಹುತೇಕ ಮಕ್ಕಳು ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಆರೋಗ್ಯ ಸಚಿವ ಡಾ.ಪ್ರಭುರಾಮ್ ಚೌಧರಿ ಹೇಳಿದ್ದಾರೆ.
"ಮುಖ್ಯಮಂತ್ರಿ ಆದೇಶದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುಹಮ್ಮದ್ ಸುಲೈಮಾನ್ ಅವರಿಗೆ ಶಾಡೋಲ್ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಈ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣವೇ ಎಂದು ಪತ್ತೆ ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಗತ್ಯವಿದ್ದಲ್ಲಿ ಜಬಲ್ಪುರದಿಂದ ಶಾಡೋಲ್ಗೆ ತಜ್ಞ ವೈದ್ಯರನ್ನು ಕಳುಹಿಸುವಂತೆಯೂ ಅವರು ಸಲಹೆ ಮಾಡಿದ್ದಾರೆ. ಕಳೆದ ಜನವರಿಯಲ್ಲಿ ಆರು ದಿನದಿಂದ ಆರು ತಿಂಗಳು ಪ್ರಾಯದ ಆರು ಬುಡಕಟ್ಟು ಮಕ್ಕಳು ಇದೇ ಆಸ್ಪತ್ರೆಯಲ್ಲಿ 15 ಗಂಟೆಯೊಳಗೆ ಮೃತಪಟ್ಟಿದ್ದವು.
As many as eight infants died during treatment at the district hospital at Shahdol in Madhya Pradesh in the last four days, prompting the state government to launch an inquiry, officials said on Tuesday.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm