ಬ್ರೇಕಿಂಗ್ ನ್ಯೂಸ್
02-12-20 11:24 am Headline Karnataka News Network ದೇಶ - ವಿದೇಶ
ಲಕ್ನೊ, ಡಿ.2: ಮರಳು ತುಂಬಿದ್ದ ಟ್ರಕ್ವೊಂದು ನಿಂತಿದ್ದ ಮಹಿಂದ್ರಾ ಸ್ಕಾರ್ಪಿಯೊ ಮೇಲೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 8 ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಸಂಭವಿಸಿದೆ.
10 ಮಂದಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಸ್ಕಾರ್ಪಿಯೊದಲ್ಲಿ ವಾಪಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ 8 ಮಂದಿ ಟ್ರಕ್ ಅಡಿಬಿದ್ದು ಮೃತಪಟ್ಟಿದ್ದರೆ, ಉಳಿದ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.


ಪೊಲೀಸ್ ಪಡೆ ಸ್ಥಳದಲ್ಲಿ ಹಾಜರಿದ್ದು, ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಕೌಶಂಬಿ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಘಟನೆಯ ಕುರಿತು ಮಾಹಿತಿ ಪಡೆದಿರುವ ಉತ್ತರಪ್ರದೇಶದ ಸಿಎಂ ಆದಿತ್ಯನಾಥ್ ಸಂತ್ರಸ್ತ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಪರಿಹಾರ ನೀಡಲು ನಿರ್ದೇಶನ ನೀಡಿದ್ದಾರೆ. ಗಾಯಗೊಂಡಿರುವವರಿಗೆ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
Eight people were killed after a truck overloaded with sand toppled over and fell on a car on Tuesday night in Uttar Pradesh’s Kaushambi on Wednesday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm