ಬ್ರೇಕಿಂಗ್ ನ್ಯೂಸ್
26-04-24 02:58 pm HK News Desk ದೇಶ - ವಿದೇಶ
ಬಿಹಾರ, ಏ 26: ಬೆಂಕಿ ಅನಾಹುತದಿಂದ ಮದುವೆ ಮನೆ ಅಕ್ಷರಶಃ ಶೋಕದ ಮನೆಯಾಗಿ ಮಾರ್ಪಟ್ಟಿರುವ ಘಟನೆ ನಡೆದಿದೆ. ಮದುವೆ ಮೆರವಣಿಗೆ ಸಂಭ್ರಮದಲ್ಲಿ ಹಚ್ಚಿದ್ದ ಪಟಾಕಿ ಕಿಡಿಯಿಂದ ಆದ ಅಗ್ನಿ ಅನಾಹುತದಲ್ಲಿ ಮೂರು ಜಾನುವಾರು, ನವ ದಂಪತಿ ಸೇರಿ ಆರು ಮಂದಿ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ದರ್ಬಾಂಗ್ನಲ್ಲಿ ನಡೆದಿದೆ.
ಗುರುವಾರ ರಾತ್ರಿ ಮದುವೆ ಮೆರವಣಿಗೆ ಹಿನ್ನೆಲೆ ಸಂಭ್ರಮದಿಂದ ಪಟಾಕಿ ಹೊಡೆಯಲಾಗಿದ್ದು, ಈ ಬೆಂಕಿ ಕಿಡಿ ಸಿಲಿಂಡರ್ ಮತ್ತು ಡೀಸೆಲ್ ಸಂಗ್ರಹಕ್ಕೆ ಬಿದ್ದ ಪರಿಣಾಮ ಈ ಭಾರಿ ಅನಾಹುತ ಸಂಭವಿಸಿದೆ. ಘಟನೆ ಬೆಳಕಿಗೆ ಬಂದಾಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಅಗ್ನಿ ಶಾಮಕದಳ ಕೂಡ ಬೆಂಕಿ ಆರಿಸುವ ಯತ್ನದಲ್ಲಿ ನಿರತರವಾಯಿತು.
ಬಹೇರಾ ಪೊಲೀಸ್ ಠಾಣೆಯ ಅಂತೋರ್ ಗ್ರಾಮದಲ್ಲಿ ಛಗನ್ ಪಾಸ್ವಾನ್ ಅವರ ಮಗಳ ಮದುವೆ ಸಮಾರಂಭ ಅದ್ದೂರಿಯಾಗಿ ಏರ್ಪಡಿಸಲಾಗಿತ್ತು. ಸಮಾರಂಭದ ಹಿನ್ನೆಲೆ ಮನೆಯ ಪಕ್ಕದಲ್ಲಿ ಅತಿಥಿಗಳು ತಂಗಲು ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು. ಗುರುವಾರ ರಾತ್ರಿ ಮದುವೆ ದಿಬ್ಬಣ ಬಂದಿದ್ದು, ಅದ್ದೂರಿಯಾಗಿ ಸಂಭ್ರಮಾಚರಣೆ ಸಾಗಿತ್ತು. ಈ ವೇಳೆ ಪಟಾಕಿ ಹೊಡೆಯಾಗಿದ್ದು, ಇದರ ಕಿಡಿ ಹಾಕಿದ್ದ ಶಾಮೀಯಾನದ ಮೇಲೆ ಬಿದ್ದ ಪರಿಣಾಮ ಇಡೀ ಟೆಂಟ್ ಹೊತ್ತಿ ಉರಿದಿದೆ. ಈ ವೇಳೆ ಅಲ್ಲಿಯೇ ಇದ್ದ ಸಿಲಿಂಡರ್ ಮತ್ತು ಡೀಸೆಲ್ ಸಂಗ್ರಹಕ್ಕೂ ಕಿಡಿ ತಗುಲಿದ್ದು, ಭಾರೀ ಅನಾಹುತ ಸಂಭವಿಸಿತು. ನವ ದಂಪತಿ ಸೇರಿ 6 ಮಂದಿ ಸಜೀವ ದಹನ ಆಗಿದ್ದಾರೆ.
ದುರ್ಘಟನೆ ತಿಳಿದಾಕ್ಷಣ ಗ್ರಾಮಸ್ಥರು ಆಗಮಿಸಿ ಬೆಂಕಿ ನಿಯಂತ್ರಿಸಲು ಹರಸಾಹಸ ಮಾಡಿದರು. ಆದರೆ, ಸಿಲಿಂಡರ್ ಮತ್ತು ಡೀಸೆಲ್ ಗೆ ಕಿಡಿ ತಗುಲಿದ ಹಿನ್ನಲೆ ಬೆಂಕಿ ಕೆನ್ನಾಲಿಗೆ ಚಾಚಿತು. ಇದರಿಂದ ಮೂರು ಜಾನುವಾರು ಸೇರಿದಂತೆ 6 ಮಂದಿಯನ್ನ ರಕ್ಷಿಸುವ ಯತ್ನವೂ ವಿಫಲವಾಯಿತು.
At least six people were killed and six others injured after a cylinder exploded during a wedding ceremony in Bihar’s Darbhanga on Thursday night, police said on Friday. The incident took place after a major blaze erupted due to bursting fireworks at the wedding in Antor village of the Bahera police station area, they said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm