ಬ್ರೇಕಿಂಗ್ ನ್ಯೂಸ್
27-04-24 02:20 pm HK News Desk ದೇಶ - ವಿದೇಶ
ನವದೆಹಲಿ, ಎ.27: ನ್ಯಾಯಾಂಗ ಬಂಧನಕ್ಕೀಡಾಗಿ ಜೈಲಿನಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೆ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಅವರಿಗೆ ರಾಷ್ಟ್ರೀಯ, ಜನಹಿತಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯವಾಗಿದೆ ಎಂದು ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಗಳಲ್ಲಿ ಪಠ್ಯಪುಸ್ತಕ ಮತ್ತು ಸಮವಸ್ತ್ರ ಲಭ್ಯತೆಯಿಲ್ಲದ ವಿಚಾರದಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಸರಕಾರವನ್ನು ತರಾಟೆಗೆತ್ತಿಕೊಂಡಿದೆ. ದೆಹಲಿ ನಗರಾಭಿವೃದ್ಧಿ ಸಚಿವ ಸೌರಭ್ ಭಾರದ್ವಾಜ್ ವಿದ್ಯಾರ್ಥಿಗಳ ಕಷ್ಟ ನೋಡಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ, ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದು ಆಡಳಿತ ನಡೆಸುತ್ತಿರುವುದರಿಂದ ದೆಹಲಿಯ ವಿದ್ಯಾರ್ಥಿಗಳು ಮತ್ತು ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಕೋರ್ಟ್ ಛೀಮಾರಿ ಹಾಕಿದೆ.

5 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಗುತ್ತಿಗೆಗಳನ್ನು ಹಂಚಿಕೆ ಮಾಡಲು ದೆಹಲಿ ಸರ್ಕಾರದ ಸ್ಥಾಯಿ ಸಮಿತಿಯ ಅನುಮೋದನೆ ಅಗತ್ಯವಿದೆ. ಆದರೆ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವ ಕಾರಣ ಈ ಸಮಿತಿ ಸಕ್ರಿಯವಾಗಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಸಮವಸ್ತ್ರ, ಪುಸ್ತಕ, ಶಾಲಾ ಬ್ಯಾಗ್, ಲೇಖನ ಸಾಮಗ್ರಿಗಳಿಗೆ ಸಂಬಂಧಿಸಿದ ಗುತ್ತಿಗೆ ಹಂಚಿಕೆ ಸಾಧ್ಯವಾಗುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರು ಕೋರ್ಟ್ ಗಮನಕ್ಕೆ ತಂದಿದ್ದಾರೆ. ದೆಹಲಿ ಸರ್ಕಾರಕ್ಕೆ ಸೇರಿದ ಈ ವಿಚಾರದಲ್ಲಿ ನೇರವಾಗಿ ಮಧ್ಯಪ್ರವೇಶ ಮಾಡುವ ಅಧಿಕಾರ ಕೋರ್ಟಿಗಿಲ್ಲ. ಸರ್ಕಾರ ಮಾಡಬೇಕಾದ್ದನ್ನು ಮಾಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.
The Delhi High Court on Friday came down heavily on Arvind Kejriwal for not resigning as the Chief Minister. The court said that Arvind Kejriwal put personal interest over national interest by not resigning as Chief Minister after his arrest.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm