ಬ್ರೇಕಿಂಗ್ ನ್ಯೂಸ್
28-04-24 10:35 pm HK News Desk ದೇಶ - ವಿದೇಶ
ಹರಿಯಾಣ, ಏ 28: ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದುದೇ ಆಕೆಯ ಆತ್ಮಹತ್ಯೆಗೆ ಕಾರಣ.
ಶನಿವಾರ ಏ. 27 ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಾಳೆ.
ಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಮಗಳ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತು, ಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ ಮಗಳಿಗೆ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ.
ಶನಿವಾರ ಸಂಜೆ ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾಳೆ. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾಳೆ. ಕೊನೆಯ ದಿನಗಳಲ್ಲಿ ಮಗಳ ದಿನಗಳನ್ನು ನೆನೆದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.
A 12-year-old girl in Haryana died by suicide on Saturday, days after losing her pet dog. According to her mother, she had stopped eating after her dog died 5 days ago.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm