ಬ್ರೇಕಿಂಗ್ ನ್ಯೂಸ್
29-04-24 12:09 pm HK News Desk ದೇಶ - ವಿದೇಶ
ರಾಯ್ಪುರ, ಏ 29: ಛತ್ತೀಸ್ಗಢದ ಬೆಮೆತಾರಾದಲ್ಲಿ ಭಾನುವಾರ ತಡರಾತ್ರಿ ಭಾರೀ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. 23 ಜನರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರಲ್ಲಿ ಕೆಲವರನ್ನು ರಾಯ್ಪುರದ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಉಳಿದ ಗಾಯಾಳುಗಳಿಗೆ ಬೆಮೆತ್ರಾ ಮತ್ತು ಸಿಮ್ಗಾದ ಸಿಎಚ್ಸಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಘಟನೆ ಬೆಮೆತಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಥಿಯಾ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಜನರಿಂದ ತುಂಬಿದ್ದ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪಿಕಪ್ನಲ್ಲಿದ್ದ ಎಲ್ಲರೂ ಕುಟುಂಬದ ಕಾರ್ಯಕ್ರಮಕ್ಕೆಂದು ಗ್ರಾಮದ ತಿರಯ್ಯಗೆ ತೆರಳಿ ಬಳಿಕ ಪಾರ್ಥರ ಗ್ರಾಮಕ್ಕೆ ಮರಳುತ್ತಿದ್ದರು ಎಂದು ಹೇಳಲಾಗುತ್ತಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡ ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಜಿಲ್ಲಾಧಿಕಾರಿ ಮತ್ತು ಎಸ್ಪಿ ಜೊತೆಗೆ ಎಸ್ಡಿಎಂ ಕೂಡ ಸ್ಥಳಕ್ಕೆ ಆಗಮಿಸಿ ಆಸ್ಪತ್ರೆಯಲ್ಲಿ ಗಾಯಾಳುಗಳ ಸ್ಥಿತಿಗತಿ ವಿಚಾರಿಸಿದರು.
Five women and three children were killed and 23 persons injured when a goods vehicle they were travelling in collided with a truck in Chhattisgarh's Bemetara district, police said on Monday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm