ಬ್ರೇಕಿಂಗ್ ನ್ಯೂಸ್
30-04-24 06:20 pm HK News Desk ದೇಶ - ವಿದೇಶ
ನವದೆಹಲಿ, ಎ.30: ನಮ್ಮ ಪಕ್ಕದ ದೇಶ ಭಾರತ ಜಗತ್ತಿನ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದರೆ, ಪಾಕಿಸ್ತಾನವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದೇ ದಿನ. ಆದರೆ ಇಂದು ಅವರು (ಭಾರತ) ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದಾರೆ. ನಾವು ದಿವಾಳಿತನವನ್ನು ತಪ್ಪಿಸಲು ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಭಿಕ್ಷೆ ಬೇಡುತ್ತಿದ್ದೇವೆ ಎಂದಿದ್ದಾರೆ.
ಪ್ರಮುಖ ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ನಮ್ಮ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಷ್ಟ್ರವಾಗಿದೆ. 1973ರಿಂದ ಇಸ್ಲಾಮಿಕ್ ಐಡಿಯಾಲಜಿಯ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕನಾಗಿರುವ ಮೌಲಾನಾ ಫಜ್ಲುರ್ ರೆಹಮಾನ್ ಸೋಮವಾರ ತಮ್ಮ ಮಾಜಿ ಪ್ರತಿಸ್ಪರ್ಧಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷಕ್ಕೆ ಬೆಂಬಲ ಘೋಷಿಸಿದ್ದು ವಿರೋಧ ಪಕ್ಷಕ್ಕೆ ರ್ಯಾಲಿಗಳನ್ನು ಆಯೋಜಿಸುವ ಮತ್ತು ಸರ್ಕಾರ ರಚಿಸುವ ಹಕ್ಕಿದೆ ಎಂದು ಪ್ರತಿಪಾದನೆ ಮಾಡಿದ್ದಾರೆ.
Drawing a comparison with India, Pakistani opposition leader Maulana Fazlur Rehman, in his inaugural address in Parliament, said while the neighbouring country was striving to become a "global superpower", Pakistan was headed towards "bankruptcy". "In August 1947, India and Pakistan got Independence together. Today, India is dreaming of becoming a global superpower, while we are begging to avoid bankruptcy. Who is responsible for this?" Fazlur Rehman, chief of the Jamiat Ulema-e-Islam Pakistan, asked fellow lawmakers.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm