ಬ್ರೇಕಿಂಗ್ ನ್ಯೂಸ್
01-05-24 03:57 pm HK News Desk ದೇಶ - ವಿದೇಶ
ಮುಂಬೈ , ಮೇ 1: ಇತ್ತೀಚೆಗೆ ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಅನುಜ್ ಥಾಪನ್ (32) ಎಂದು ಗುರುತಿಸಲಾಗಿದೆ. ಅನುಜ್ ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಮೃತ ಅನುಜ್ ಥಾಪನ್ನನ್ನು ಏಪ್ರಿಲ್ 26 ರಂದು ಪಂಜಾಬ್ನಲ್ಲಿ ಬಂಧಿಸಲಾಗಿತ್ತು. ಏಪ್ರಿಲ್ 14 ರಂದು ಸಲ್ಮಾನ್ ಖಾನ್ ಮುಂಬೈ ಮನೆಯ ಹೊರಗೆ ಫೈರಿಂಗ್ ಮಾಡಲು ಬಳಸಲಾದ ಶಸ್ತ್ರಾಸ್ತ್ರಗಳನ್ನು ಅನುಜ್ ಥಾಪನ್ ಒದಗಿಸಿದ ಆರೋಪವಿದೆ. ಇನ್ನೊಬ್ಬ ಆರೋಪಿ ಸೋನು ಸುಭಾಷ್ ಚಂದರ್ ಕೂಡ ಶಸ್ತ್ರಾಸ್ತ್ರಗಳನ್ನು ಒದಗಿಸಿದ ಆರೋಪದಲ್ಲಿ ಬಂಧನದಲ್ಲಿದ್ದಾನೆ.
ಸಲ್ಮಾನ್ ನಿವಾಸದ ಹೊರಗೆ ಗುಂಡು ಹಾರಿಸಿದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬ ಇನ್ನಿಬ್ಬರು ಸಹ ಪೊಲೀಸ್ ವಶದಲ್ಲಿದ್ದಾರೆ. ಘಟನೆ ನಡೆದ ರಾತ್ರಿ ಮೋಟಾರ್ಸೈಕಲ್ನಲ್ಲಿ ಸ್ಥಳದಿಂದ ಹೊರಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
Anuj Thapan, an accused arrested in the Bollywood actor Salman Khan house firing case, died in a hospital after he tried to commit suicide in Mumbai Police custody on Wednesday.The deceased Anuj Thapan, 23, hanged himself inside the toilet of the lock-up using a bedsheet. He was rushed to the state-run GT Hospital, where he was declared dead during treatment, news agency PTI quoted an official as saying.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm