ಬ್ರೇಕಿಂಗ್ ನ್ಯೂಸ್
02-05-24 10:07 pm HK News Desk ದೇಶ - ವಿದೇಶ
ಅಹ್ಮದಾಬಾದ್, ಮೇ.2: ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ ಭಾರತದ ರಾಹುಲ್ ಗಾಂಧಿ ಅವರನ್ನು ಪ್ರಶಂಸಿಸಿ ಹೇಳಿಕೆ ನೀಡಿರುವುದನ್ನು ಚುನಾವಣಾ ಪ್ರಚಾರ ಭಾಷಣದಲ್ಲಿ ಅಣಕಿಸಿದ ಪ್ರಧಾನಿ ಮೋದಿ, ಈ ಮೂಲಕ ಕಾಂಗ್ರೆಸ್ ಮತ್ತು ಪಾಕಿಸ್ತಾನದ ನಡುವಿನ ನಂಟು ಹೊಂದಿರುವುದನ್ನು ಜಗತ್ತಿಗೆ ತೋರಿಸಿದೆ. ಕಾಂಗ್ರೆಸ್ ಇಲ್ಲಿ ದುರ್ಬಲವಾಗುತ್ತಿದ್ದರೆ, ಪಾಕಿಸ್ಥಾನ ರಾಹುಲ್ ಗಾಂಧಿ ಪ್ರಧಾನಿಯಾಗಲು ಬಯಸುತ್ತಿದೆ ಎಂದು ಕುಟುಕಿದ್ದಾರೆ.
ಕಾಕತಾಳೀಯ ನೋಡಿ, ಭಾರತದಲ್ಲಿ ಕಾಂಗ್ರೆಸ್ ದುರ್ಬಲವಾಗುತ್ತಿದೆ. ತಮಾಷೆ ಏನಂದ್ರೆ, ಇಲ್ಲಿ ಕಾಂಗ್ರೆಸ್ ಸಾಯುತ್ತಿದ್ದರೆ, ಅಲ್ಲಿ ಪಾಕಿಸ್ತಾನ ಅಳುತ್ತಾ ಇದೆ. ಈಗ ಪಾಕಿಸ್ತಾನದ ನಾಯಕರು ಕಾಂಗ್ರೆಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಕಾಂಗ್ರೆಸಿನ ಯುವರಾಜನನ್ನು ಪ್ರಧಾನಿಯಾಗಿ ಕಾಣಲು ಪಾಕಿಸ್ತಾನಿ ನಾಯಕರು ಹಂಬಲಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ಕಾಂಗ್ರೆಸಿನ ನಂಟನ್ನು ನಾವು ಮೊದಲೇ ಅರಿತಿದ್ದೆವು. ಇವರ ಹೇಳಿಕೆಯಿಂದಾಗಿ ಇವರೊಳಗಿನ ಬಾಂಧವ್ಯ ಹೊರಜಗತ್ತಿಗೆ ತಿಳಿಯುವಂತಾಯಿತು ಎಂದು ಗುಜರಾತಿನ ಆನಂದ್ ನಲ್ಲಿ ಮೋದಿ ಪ್ರಚಾರ ಭಾಷಣದಲ್ಲಿ ಹೇಳಿದ್ದಾರೆ.

ದುರ್ಬಲ ಕಾಂಗ್ರೆಸ್ ಸರಕಾರ ಇದ್ದಾಗ ಉಗ್ರವಾದಿಗಳ ಬಗ್ಗೆ ಮೃದು ಧೋರಣೆ ತಾಳಿತ್ತು. ಆದರೆ ಬಲಿಷ್ಠ ಮೋದಿ ಸರಕಾರ ಬಂದ ಬಳಿಕ ಉಗ್ರರನ್ನು ಅದೇ ನೆಲದಲ್ಲಿ ಕೊಲ್ಲುತ್ತಾ ಬಂದಿದೆ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ, ರಾಹುಲ್ ಗಾಂಧಿ ಮೋದಿ ಕುರಿತಾಗಿ ಮಾಡಿದ್ದ ಭಾಷಣವನ್ನು ಕೊಂಡಾಡಿದ್ದರು. ಭಾರತದ ಪ್ರಸಕ್ತ ಸ್ಥಿತಿಯನ್ನು ರಾಹುಲ್ ಗಾಂಧಿ ತೋರಿಸಿದ್ದಾರೆ ಎಂದಿದ್ದರು. ಈ ಬಗ್ಗೆ ನೀವು ರಾಹುಲ್ ಗಾಂಧಿಯನ್ನು ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ, ನಾವು ಎಲ್ಲರನ್ನೂ ಬೆಂಬಲಿಸುತ್ತೇವೆ, ಆದರೆ ಸರಿಯಾದ ವಿಚಾರ ಇರಬೇಕು ಅಷ್ಟೇ ಎಂದಿದ್ದರು.
Prime Minister Narendra Modi on Thursday reacted to former Pakistan minister Fawad Chaudhry’s words of praise for Congress leader Rahul Gandhi said that this has exposed “partnership” between Pakistan and Congress. Addressing a public rally in Gujarat’s Anand, Modi said Pakistani leaders are praying for Congress when the party is getting weak in India and they want to make Rahul Gandhi the prime minister.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm