ಬ್ರೇಕಿಂಗ್ ನ್ಯೂಸ್
03-05-24 10:20 am HK News Desk ದೇಶ - ವಿದೇಶ
ದುಬೈ, ಮೇ.3: ಎರಡು ವಾರಗಳ ಬಿಡುವಿನ ನಂತರ ಯುಎಇ ನಲ್ಲಿ ಗುರುವಾರ ಮತ್ತೆ ಭಾರಿ ಮಳೆಯಾಗಿದ್ದು, ದೇಶದಾದ್ಯಂತ ಶಾಲೆಗಳು ಹಾಗೂ ಕಚೇರಿಗಳನ್ನು ಮುಚ್ಚಲಾಗಿದೆ.
ಗುಡುಗು–ಮಿಂಚು ಹಾಗೂ ವೇಗವಾಗಿ ಬೀಸುತ್ತಿದ್ದ ಗಾಳಿಯೊಂದಿಗೆ ಸುರಿದ ಮಳೆಯಿಂದಾಗಿ ಹಲವು ನಗರಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ದೇಶದಾದ್ಯಂತ 50 ಮಿ.ಮೀ.ನಷ್ಟು ಮಳೆ ಬಿದ್ದಿದೆ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ ಹೇಳಿದೆ.
ಹವಾಮಾನ ಬದಲಾವಣೆಯೇ ಈ ಪ್ರಮಾಣದ ಮಳೆಯಾಗಲು ಕಾರಣ ಎಂದು ತಜ್ಞರು ಹೇಳಿದ್ದಾರೆ.
ದುಬೈನ ಹಲವಾರು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ವಿಶ್ವದ ಅತಿ ದಟ್ಟಣೆಯ ಅಂತರರಾಷ್ಟ್ರೀಯ ವಿಮಾನನಿಲ್ದಾಣದಿಂದ ಹೊರಡಲಿದ್ದ 13 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಐದು ವಿಮಾನಗಳ ಮಾರ್ಗ ಬದಲಿಸಲಾಗಿದೆ.
ಇನ್ನಷ್ಟು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಲಿದೆ ಎಂದು ಸರ್ಕಾರಿ ಒಡೆತನ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ಹಾಗೂ ಅದರ ಅಂಗಸಂಸ್ಥೆ ‘ಫ್ಲೈ ದುಬೈ’, ಪ್ರಯಾಣಿಕರಿಗೆ ತಿಳಿಸಿವೆ.
ಏಪ್ರಿಲ್ 16ರಂದು ಸುರಿದ ಪ್ರಮಾಣದಲ್ಲಿ ಈಗ ಮಳೆಯಾಗಿಲ್ಲ. ಆಗ, ದಾಖಲೆಯ 25.95 ಸೆಂ.ಮೀ.ನಷ್ಟು ಮಳೆ ಬಿದ್ದು, ನಾಲ್ವರು ಮೃತಪಟ್ಟಿದ್ದರು. 2 ಸಾವಿರಕ್ಕೂ ಹೆಚ್ಚು ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿತ್ತು.
Dubai flights canceled, schools and offices shut as heavy rains hit UAE. Emirates was forced to cancel and delay several flights in and out of Dubai, the second-busiest international airport in the world, while people and students were instructed to work and study from home, as heavy rains returned to the United Arab Emirates on Thursday.
10-06-25 11:19 am
HK News Desk
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
10-06-25 11:26 am
HK News Desk
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm