ಬ್ರೇಕಿಂಗ್ ನ್ಯೂಸ್
04-05-24 01:50 pm HK News Desk ದೇಶ - ವಿದೇಶ
ನವದೆಹಲಿ, ಮೇ 4: ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಹೇರಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇಂಥ ನಿಷೇಧ ಜನರ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಮತದಾರರ ದಾರಿ ತಪ್ಪಿಸುವುದಕ್ಕೆಂದೇ ಪ್ರಮುಖ ಅಭ್ಯರ್ಥಿಗಳ ಹೆಸರು ಹೊಂದಿರುವರನ್ನೇ ರಾಜಕೀಯದ ತಂತ್ರವಾಗಿ ಚುನಾವಣೆಗೆ ನಿಲ್ಲಿಸಲಾಗುತ್ತದೆ. ಇದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಅಂತಹ ಅಭ್ಯರ್ಥಿಗಳು ಹೆಚ್ಚಾಗಿ ಸೋಲು ಕೂಡ ಅನುಭವಿಸಿದ್ದಾರೆ. ಇದರಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಹಿನ್ನಡೆಯಾಗುತ್ತದೆ. ಹೀಗಾಗಿ ನ್ಯಾಯಯುತ ಚುನಾವಣೆ ದೃಷ್ಟಿಯಿಂದ ಅಂತಹ ತಂತ್ರಗಾರಿಕೆಯನ್ನು ನಿಷೇಧಿಸಬೇಕೆಂದು ಕೋರಿ ಸಾಬು ಸ್ಟೀಫನ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ರಾಜಕೀಯ ನಾಯಕರ ಹೆಸರನ್ನು ಹೊಂದಿರುವ ಇತರರನ್ನು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿರ್ಬಂಧಿಸಲು ಸಾಧ್ಯವಿಲ್ಲ. ಪೋಷಕರು ರಾಜಕೀಯ ನಾಯಕರ ಹೆಸರನ್ನು ಇಟ್ಟಿದ್ದರೆ ಅದನ್ನು ತಡೆಯುವುದು ಹೇಗೆ? ರಾಹುಲ್ ಗಾಂಧಿ, ಲಾಲು ಪ್ರಸಾದ್ ಯಾದವ್ ಅಂತಹ ಹೆಸರನ್ನು ಬೇರೆ ಯಾರಿಗೂ ಇಡಬಾರದಾ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಅಲ್ಲದೇ ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಅರ್ಜಿದಾರರಿಗೆ ಸೂಚಿಸಿದೆ.
The Supreme Court on Friday refused to entertain a plea that sought a direction to the Election Commission (EC) to take urgent steps for an effective mechanism to solve the issue of "namesake" candidates contesting polls. After a bench headed by Justice B R Gavai showed disinclination to entertain the plea, the petitioner's counsel sought permission to withdraw it.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm