ಬ್ರೇಕಿಂಗ್ ನ್ಯೂಸ್
04-05-24 01:50 pm HK News Desk ದೇಶ - ವಿದೇಶ
ನವದೆಹಲಿ, ಮೇ 4: ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಹೇರಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇಂಥ ನಿಷೇಧ ಜನರ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಮತದಾರರ ದಾರಿ ತಪ್ಪಿಸುವುದಕ್ಕೆಂದೇ ಪ್ರಮುಖ ಅಭ್ಯರ್ಥಿಗಳ ಹೆಸರು ಹೊಂದಿರುವರನ್ನೇ ರಾಜಕೀಯದ ತಂತ್ರವಾಗಿ ಚುನಾವಣೆಗೆ ನಿಲ್ಲಿಸಲಾಗುತ್ತದೆ. ಇದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಅಂತಹ ಅಭ್ಯರ್ಥಿಗಳು ಹೆಚ್ಚಾಗಿ ಸೋಲು ಕೂಡ ಅನುಭವಿಸಿದ್ದಾರೆ. ಇದರಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಹಿನ್ನಡೆಯಾಗುತ್ತದೆ. ಹೀಗಾಗಿ ನ್ಯಾಯಯುತ ಚುನಾವಣೆ ದೃಷ್ಟಿಯಿಂದ ಅಂತಹ ತಂತ್ರಗಾರಿಕೆಯನ್ನು ನಿಷೇಧಿಸಬೇಕೆಂದು ಕೋರಿ ಸಾಬು ಸ್ಟೀಫನ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ರಾಜಕೀಯ ನಾಯಕರ ಹೆಸರನ್ನು ಹೊಂದಿರುವ ಇತರರನ್ನು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿರ್ಬಂಧಿಸಲು ಸಾಧ್ಯವಿಲ್ಲ. ಪೋಷಕರು ರಾಜಕೀಯ ನಾಯಕರ ಹೆಸರನ್ನು ಇಟ್ಟಿದ್ದರೆ ಅದನ್ನು ತಡೆಯುವುದು ಹೇಗೆ? ರಾಹುಲ್ ಗಾಂಧಿ, ಲಾಲು ಪ್ರಸಾದ್ ಯಾದವ್ ಅಂತಹ ಹೆಸರನ್ನು ಬೇರೆ ಯಾರಿಗೂ ಇಡಬಾರದಾ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಅಲ್ಲದೇ ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಅರ್ಜಿದಾರರಿಗೆ ಸೂಚಿಸಿದೆ.
The Supreme Court on Friday refused to entertain a plea that sought a direction to the Election Commission (EC) to take urgent steps for an effective mechanism to solve the issue of "namesake" candidates contesting polls. After a bench headed by Justice B R Gavai showed disinclination to entertain the plea, the petitioner's counsel sought permission to withdraw it.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm