ಬ್ರೇಕಿಂಗ್ ನ್ಯೂಸ್
04-05-24 01:50 pm HK News Desk ದೇಶ - ವಿದೇಶ
ನವದೆಹಲಿ, ಮೇ 4: ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಹೇರಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇಂಥ ನಿಷೇಧ ಜನರ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಮತದಾರರ ದಾರಿ ತಪ್ಪಿಸುವುದಕ್ಕೆಂದೇ ಪ್ರಮುಖ ಅಭ್ಯರ್ಥಿಗಳ ಹೆಸರು ಹೊಂದಿರುವರನ್ನೇ ರಾಜಕೀಯದ ತಂತ್ರವಾಗಿ ಚುನಾವಣೆಗೆ ನಿಲ್ಲಿಸಲಾಗುತ್ತದೆ. ಇದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಅಂತಹ ಅಭ್ಯರ್ಥಿಗಳು ಹೆಚ್ಚಾಗಿ ಸೋಲು ಕೂಡ ಅನುಭವಿಸಿದ್ದಾರೆ. ಇದರಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಹಿನ್ನಡೆಯಾಗುತ್ತದೆ. ಹೀಗಾಗಿ ನ್ಯಾಯಯುತ ಚುನಾವಣೆ ದೃಷ್ಟಿಯಿಂದ ಅಂತಹ ತಂತ್ರಗಾರಿಕೆಯನ್ನು ನಿಷೇಧಿಸಬೇಕೆಂದು ಕೋರಿ ಸಾಬು ಸ್ಟೀಫನ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ರಾಜಕೀಯ ನಾಯಕರ ಹೆಸರನ್ನು ಹೊಂದಿರುವ ಇತರರನ್ನು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿರ್ಬಂಧಿಸಲು ಸಾಧ್ಯವಿಲ್ಲ. ಪೋಷಕರು ರಾಜಕೀಯ ನಾಯಕರ ಹೆಸರನ್ನು ಇಟ್ಟಿದ್ದರೆ ಅದನ್ನು ತಡೆಯುವುದು ಹೇಗೆ? ರಾಹುಲ್ ಗಾಂಧಿ, ಲಾಲು ಪ್ರಸಾದ್ ಯಾದವ್ ಅಂತಹ ಹೆಸರನ್ನು ಬೇರೆ ಯಾರಿಗೂ ಇಡಬಾರದಾ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಅಲ್ಲದೇ ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಅರ್ಜಿದಾರರಿಗೆ ಸೂಚಿಸಿದೆ.
The Supreme Court on Friday refused to entertain a plea that sought a direction to the Election Commission (EC) to take urgent steps for an effective mechanism to solve the issue of "namesake" candidates contesting polls. After a bench headed by Justice B R Gavai showed disinclination to entertain the plea, the petitioner's counsel sought permission to withdraw it.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm