ಬ್ರೇಕಿಂಗ್ ನ್ಯೂಸ್
06-05-24 12:23 pm HK News Desk ದೇಶ - ವಿದೇಶ
ಪುಣೆ, ಮೇ 6: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ತಾಗಿದ ಪರಿಣಾಮ 11 ವರ್ಷದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಪುಣೆಯಲ್ಲಿ ನಡೆದಿರುವುದು ವರದಿಯಾಗಿದೆ.
ಶೌರ್ಯ ಮೃತ ಬಾಲಕ ಎಂದು ಗುರುತಿಸಲಾಗಿದೆ
ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುತ್ತಿದ್ದ. ಬೌಲಿಂಗ್ ಮಾಡುತ್ತಿದ್ದ ಶೌರ್ಯ ಅವರ ಎಸೆತಕ್ಕೆ ಬ್ಯಾಟ್ಸ್ ಮನ್ ಬಲವಾಗಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಚೆಂಡು ನೇರವಾಗಿ ಶೌರ್ಯ ಅವರ ಖಾಸಗಿ ಅಂಗಕ್ಕೆ ಬಂದು ತಾಗಿದೆ. ಚೆಂಡು ಬಲವಾಗಿ ಬಿದ್ದ ಪರಿಣಾಮ ಶೌರ್ಯ ನೋವಿನಲ್ಲಿ ಎರಡು ಹೆಜ್ಜೆ ಇಡುತ್ತಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಆತನ ಸ್ನೇಹಿತರು, ಶೌರ್ಯನನ್ನು ಉಪಚರಿಸಿ, ಎಚ್ಚರಿಸಲು ಪ್ರಯತ್ನಿಸಿದ್ದಾರೆ. ಆದರೆ ಶೌರ್ಯ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ, ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ವೈದ್ಯರು ಪರೀಕ್ಷಿಸಿ ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಆಘಾತಕಾರಿ ಘಟನೆಯ ವಿಡಿಯೋ ಸಿಸಿಟವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
In a shocking incident in Pune, an 11-year-old boy died while playing cricket after a ball hit his private part. The deceased has been identified as Shaurya Khadwe. The incident happened in Lohegaon on Thursday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm