ಬ್ರೇಕಿಂಗ್ ನ್ಯೂಸ್
07-05-24 08:38 pm HK News Desk ದೇಶ - ವಿದೇಶ
ಮುಂಬೈ, ಮೇ.7: ಮತಯಂತ್ರವನ್ನು ಮತಗಟ್ಟೆಗೆ ತರುವುದು ತಡವಾಗಿದ್ದರಿಂದ ಆಕ್ರೋಶಗೊಂಡ ಮತದಾರನೊಬ್ಬ ಪೆಟ್ರೋಲ್ ಸುರಿದು ಇವಿಎಂ ಮೆಶಿನ್ ಗೆ ಬೆಂಕಿ ಹಚ್ಚಿದ ಘಟನೆ ಸೊಲ್ಲಾಪುರ ಜಿಲ್ಲೆಯ ಸಂಗೋಳ ತಾಲ್ಲೂಕಿನ ಬಾದಲವಾಡಿಯಲ್ಲಿ ನಡೆದಿದೆ.
ಮಾದ ಲೋಕಸಭಾ ಕ್ಷೇತ್ರದ ಸಂಗೋಳ ತಾಲೂಕಿನ ಬಾಗಲವಾಡಿಯ ಮತಗಟ್ಟೆಯಲ್ಲಿ ಘಟನೆ ನಡೆದಿದೆ. ಸಿಬಂದಿ ನೀರು ಹಾಕಿ ಬೆಂಕಿ ನಂದಿಸುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಆಕ್ರೋಶಿತ ಮತದಾರನೊಬ್ಬ ಇವಿಎಂ ಯಂತ್ರಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದು ತಕ್ಷಣ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಘಟನೆಯಿಂದಾಗಿ ಮತದಾನ ಪ್ರಕ್ರಿಯೆ ಕೆಲ ಸಮಯ ನಿಲ್ಲಿಸಲಾಗಿತ್ತು. ಹೊಸ ಇವಿಎಂ ಯಂತ್ರ ಬಂದ ನಂತರ ಮತದಾನ ಪ್ರಕ್ರಿಯೆ ಮುಂದುವರೆಯಿತು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಮತಗಟ್ಟೆಯಲ್ಲಿ ಬೆಂಕಿ ಉಂಟಾಗಿದ್ದನ್ನು ತಿಳಿದು ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ಈ ವೇಳೆ, ಮತಗಟ್ಟೆ ಸಿಬಂದಿ ನೀರನ್ನು ಬಳಸಿ ಇವಿಎಂನಲ್ಲಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿದೆ. ಘಟನೆಯಿಂದಾಗಿ ಹೊಸ ಯಂತ್ರ ತರುವ ವರೆಗೆ ಕೆಲಕಾಲ ಮತದಾನ ಸ್ಥಗಿತಗೊಳಿಸಬೇಕಾಯಿತು. ಸಂಗೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#WATCH | Voter Sets #EVM On #Fire In #Maharashtra's #Solapur Lok Sabha Constituency
— Free Press Journal (@fpjindia) May 7, 2024
Read full story: https://t.co/Ss12NVUnlB#LokSabhaElection2024 pic.twitter.com/367JCMLvMJ
While the polling process was going smoothly on Tuesday in Maharashtra's Solapur Lok Sabha constituency, a voter set the electronic voting machine (EVM) on fire by pouring petrol on it.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm