ಬ್ರೇಕಿಂಗ್ ನ್ಯೂಸ್
07-05-24 08:38 pm HK News Desk ದೇಶ - ವಿದೇಶ
ಮುಂಬೈ, ಮೇ.7: ಮತಯಂತ್ರವನ್ನು ಮತಗಟ್ಟೆಗೆ ತರುವುದು ತಡವಾಗಿದ್ದರಿಂದ ಆಕ್ರೋಶಗೊಂಡ ಮತದಾರನೊಬ್ಬ ಪೆಟ್ರೋಲ್ ಸುರಿದು ಇವಿಎಂ ಮೆಶಿನ್ ಗೆ ಬೆಂಕಿ ಹಚ್ಚಿದ ಘಟನೆ ಸೊಲ್ಲಾಪುರ ಜಿಲ್ಲೆಯ ಸಂಗೋಳ ತಾಲ್ಲೂಕಿನ ಬಾದಲವಾಡಿಯಲ್ಲಿ ನಡೆದಿದೆ.
ಮಾದ ಲೋಕಸಭಾ ಕ್ಷೇತ್ರದ ಸಂಗೋಳ ತಾಲೂಕಿನ ಬಾಗಲವಾಡಿಯ ಮತಗಟ್ಟೆಯಲ್ಲಿ ಘಟನೆ ನಡೆದಿದೆ. ಸಿಬಂದಿ ನೀರು ಹಾಕಿ ಬೆಂಕಿ ನಂದಿಸುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಆಕ್ರೋಶಿತ ಮತದಾರನೊಬ್ಬ ಇವಿಎಂ ಯಂತ್ರಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದು ತಕ್ಷಣ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಘಟನೆಯಿಂದಾಗಿ ಮತದಾನ ಪ್ರಕ್ರಿಯೆ ಕೆಲ ಸಮಯ ನಿಲ್ಲಿಸಲಾಗಿತ್ತು. ಹೊಸ ಇವಿಎಂ ಯಂತ್ರ ಬಂದ ನಂತರ ಮತದಾನ ಪ್ರಕ್ರಿಯೆ ಮುಂದುವರೆಯಿತು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಮತಗಟ್ಟೆಯಲ್ಲಿ ಬೆಂಕಿ ಉಂಟಾಗಿದ್ದನ್ನು ತಿಳಿದು ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ಈ ವೇಳೆ, ಮತಗಟ್ಟೆ ಸಿಬಂದಿ ನೀರನ್ನು ಬಳಸಿ ಇವಿಎಂನಲ್ಲಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿದೆ. ಘಟನೆಯಿಂದಾಗಿ ಹೊಸ ಯಂತ್ರ ತರುವ ವರೆಗೆ ಕೆಲಕಾಲ ಮತದಾನ ಸ್ಥಗಿತಗೊಳಿಸಬೇಕಾಯಿತು. ಸಂಗೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#WATCH | Voter Sets #EVM On #Fire In #Maharashtra's #Solapur Lok Sabha Constituency
— Free Press Journal (@fpjindia) May 7, 2024
Read full story: https://t.co/Ss12NVUnlB#LokSabhaElection2024 pic.twitter.com/367JCMLvMJ
While the polling process was going smoothly on Tuesday in Maharashtra's Solapur Lok Sabha constituency, a voter set the electronic voting machine (EVM) on fire by pouring petrol on it.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm