ಬ್ರೇಕಿಂಗ್ ನ್ಯೂಸ್
10-05-24 03:46 pm HK News Desk ದೇಶ - ವಿದೇಶ
ನವದೆಹಲಿ, ಮೇ.10: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಜಾಮೀನು ದೊರಕಿದ್ದು, ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶವನ್ನು ನೀಡಿದೆ.
ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದ್ದು, ಇದರಿಂದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಂತಾಗಿದೆ.

ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ಜಾಮೀನಿಂದ ಆಮ್ ಆದ್ಮಿ ಪಕ್ಷ ಹಾಗೂ ದಿಲ್ಲಿ ಸರ್ಕಾರಕ್ಕೆ ದೊಡ್ಡ ನಿರಾಳತೆ ಕೊಟ್ಟಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರು ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ. ಮುಂದಿನ 20 ದಿನ ಅವರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಬಹುದಾಗಿದೆ.
ಜೂನ್ 1ರಂದು ಲೋಕಸಭೆ ಚುನಾವಣೆಯ ಕೊನೆಯ ಹಾಗೂ ಏಳನೇ ಹಂತದ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ಕೇಜ್ರಿವಾಲ್ ಅವರು ಚುನಾವಣೆಗೆ ಸಂಬಂಧಿಸಿದ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು. ಜೂನ್ 2ರಂದು ಅವರು ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.
ಅಂತೆಯೇ ಮಾರ್ಚ್ 21ರಂದು ಬಂಧನಕ್ಕೆ ಒಳಗಾದ ಬಳಿಕ ಜಾರಿ ನಿರ್ದೇಶನಾಲಯದ ಲಾಕಪ್ ಹಾಗೂ ತಿಹಾರ್ ಜೈಲಿನಲ್ಲಿ ಸುಮಾರು 50 ದಿನಗಳನ್ನು ಕಳೆದಿದ್ದರು.
Delhi Chief Minister Arvind Kejriwal was today granted bail by the Supreme Court to campaign for the ongoing Lok Sabha elections. The court asked the leader to surrender on June 2 for questioning in an alleged money laundering case linked to the Delhi excise policy.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm