ಬ್ರೇಕಿಂಗ್ ನ್ಯೂಸ್
11-05-24 09:43 pm HK News Desk ದೇಶ - ವಿದೇಶ
ಲಕ್ನೋ, ಮೇ.11: ಹೋಟೆಲ್ನ ರೂಮಿನಲ್ಲಿ ತನ್ನ ಇಬ್ಬರು ಪ್ರೇಮಿಗಳೊಂದಿಗೆ ಸರಸವಾಡುತ್ತಿದ್ದ ಪತ್ನಿ, ಪತಿ ಕೈಗೆ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ನಲ್ಲಿ ನಡೆದಿದೆ.
ತನ್ನ ಹೆಂಡತಿಯ ಚಟುವಟಿಕೆಗಳ ಬಗ್ಗೆ ಅನುಮಾನ ಹೊಂದಿದ್ದ ವೈದ್ಯ, ಗುರುವಾರ ರಾತ್ರಿ ಹೋಟೆಲ್ ಕೊಠಡಿಗೆ ನುಗ್ಗಿದ್ದಾನೆ. ಇಬ್ಬರು ಪುರುಷರ ಜತೆ ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಪತ್ನಿಯನ್ನ ಹಿಡಿದಿದ್ದರೆ. ಇದರಿಂದ ಕುಪಿತರಾದ ವೈದ್ಯನ ಕುಟುಂಬದವರು ಹಾಗೂ ಇಬ್ಬರು ವ್ಯಕ್ತಿಗಳ ನಡುವೆ ಮಾರಾಮಾರಿ ನಡೆದಿದೆ. ಮಹಿಳೆ ಹಾಗೂ ಆಕೆಯ ಇಬ್ಬರು ಗೆಳೆಯರ ಮೇಲೆ ವೈದ್ಯನ ಕುಟುಂಬದವರು ಹಲ್ಲೆ ನಡೆಸಿದ್ದಾರೆ. ಇದರ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ವೈದ್ಯ ಹಾಗೂ ಆತನ ಪತ್ನಿ, ಜೊತೆಗಿದ್ದ ಇಬ್ಬರು ಪುರುಷರನ್ನೂ ಬಂಧಿಸಿದ್ದಾರೆ. ಈ ವೇಳೆ ತನ್ನ ಹೆಂಡತಿ ಇಬ್ಬರು ಪುರುಷರೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪಿಸಿ ದೂರು ದಾಖಲಿಸಿದ್ದಾನೆ.
ಪೊಲೀಸರ ಪ್ರಕಾರ, ದಂಪತಿ ಕೌಟುಂಬಿಕ ಕಲಹದಿಂದಾಗಿ ಕಳೆದ ಒಂದು ವರ್ಷದಿಂದಲೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಈ ವೇಳೆ ಮಹಿಳೆ ಹೋಟೆಲ್ನಲ್ಲಿ ಇಬ್ಬರು ಪುರುಷರೊಂದಿಗೆ ಅನೈತಿಕ ಚಟುವಟಿಕೆಗೆ ಮುಂದಾಗಿದ್ದಾಳೆ. ಇದೇ ಸಮಯದಲ್ಲಿ ಪತಿಯ ಕಣ್ಣಿಗೆ ಬಿದ್ದಿದ್ದಾಳೆ. ಬಳಿಕ ಇಬ್ಬರು ಪುರುಷರೊಂದಿಗೂ ವಾಗ್ವಾದ ಏರ್ಪಟ್ಟಿದ್ದು, ಪತಿ ಹಲ್ಲೆ ನಡೆಸಿದ್ದಾನೆ.
ಮಹಿಳೆ ಕೂಡ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಳು ಎಂದು ಹೇಳಲಾಗಿದೆ. ಈಕೆಯೊಂದಿಗೆ ಇದ್ದ ಇಬ್ಬರು ಪುರುಷರಲ್ಲಿ ಒಬ್ಬ ಗಾಜಿಯಾಬಾದ್ ಮತ್ತೋರ್ವ ಬುಲಂದ್ಶಹರ್ ನಿವಾಸಿಯಾಗಿದ್ದ. ಸದ್ಯ ಮಹಿಳೆ ಸೇರಿ ಮೂವರನ್ನು ಬಂಧಿಸಿರುವ ಪೊಲೀಸರು ವೈದ್ಯ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ.
Extra-Marital affair Kalesh (Doctor (Husband caught his Doctor Wife doing three some in a Hotel in Kasganj, UP. The wife is a Govt Doctor and she was staying separate after having dispute with her husband since last one year)
— Ghar Ke Kalesh (@gharkekalesh) May 10, 2024
pic.twitter.com/fBeMbQD8PF
A doctor caught his estranged wife allegedly in an objectionable position with two other men at a hotel in Uttar Pradesh's Kasganj. A violent altercation ensued between the two sides which was captured on camera. The video of the incident has gone viral on social media.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm