ಬ್ರೇಕಿಂಗ್ ನ್ಯೂಸ್
14-05-24 04:09 pm HK News Desk ದೇಶ - ವಿದೇಶ
ಭುವನೇಶ್ವರ್, ಮೇ.14: ಕಿಕ್ಕಿರಿದು ತುಂಬಿದ್ದ ಬಸ್ಸಿನೊಳಗೆ ಯುವಕ- ಯುವತಿ ನಾಚಿಕೆ ಬಿಟ್ಟು ರೊಮ್ಯಾನ್ಸ್ ನಲ್ಲಿ ತೊಡಗಿದ್ದರು. ಒಡಿಶಾದ ರೂರ್ಕೆಲಾದಲ್ಲಿ ಈ ಘಟನೆ ನಡೆದಿದ್ದು ಪ್ರಯಾಣಿಕರೊಬ್ಬರು ಇದನ್ನು ರೆಕಾರ್ಡ್ ಮಾಡಿದ್ದು, ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಯುವಕನಿಗೊರಗಿ ಕುಳಿತುಕೊಂಡಿದ್ದ ಯುವತಿ ಕೆಲವೇ ಹೊತ್ತಲ್ಲಿ ತುಟಿಗೆ ತುಟಿ ತಾಕಿಸಿ ಮೈಬಿಸಿ ಏರಿಸಿದ್ದಾರೆ. ಬಿಗಿದಪ್ಪಿ ದೀರ್ಘ ಚುಂಬಿಸಿದ ಜೋಡಿ ಸಾರ್ವಜನಿಕ ಪ್ರದೇಶದಲ್ಲಿ ಸಭ್ಯತೆಯ ಎಲ್ಲೆ ಮೀರಿ ವರ್ತಿಸಿದ್ದಾರೆ. ಇದನ್ನು ನೋಡಿ ಕೆಲವರು ಮುಜುಗರದಿಂದ ಬೇರೆ ಕಡೆ ಮುಖ ತಿರುಗಿಸಿದರೆ, ಪಕ್ಕದಲ್ಲೇ ಇದ್ದ ಮಹಿಳೆಯೊಬ್ಬರು ಸೆರಗಿನಿಂದ ಮುಖ ಮುಚ್ಚಿಕೊಳ್ಳುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬಸ್ಸಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ವಿಡಿಯೋ ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಸ್ವಾತಂತ್ರ್ಯ ಇದೆಯೆಂದು ಎಲ್ಲೆಂದರಲ್ಲಿ ಬೇಕಾಬಿಟ್ಟಿ ವರ್ತಿಸುವುದಲ್ಲ. ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲವಾಗಿ ವರ್ತಿಸಬಾರದು. ಈ ಬಗ್ಗೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ದೆಹಲಿ ಸಾರಿಗೆ ಬಸ್ನಲ್ಲಿ ನಡೆದಿದೆ ಎಂದು ವೈರಲ್ ಆಗಿತ್ತು. ಆದರೆ ಇದು ಅಸಲಿಗೆ ಒಡಿಶಾದ ರೂರ್ಕೆಲಾದಲ್ಲಿ ನಡೆದ ಘಟನೆಯೆಂದು ಒಡಿಶಾ ಜನ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರು ಮೆಟ್ರೋ, ದೆಹಲಿ ಮೆಟ್ರೋಗಳಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಸಾರ್ವಜನಿಕವಾಗಿ ಭಾರಿ ಆಕ್ರೋಶ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಾರಿಗೆ ಬಸ್ನಲ್ಲಿ ಈ ಘಟನೆ ನಡೆದಿದೆ.
#WATCH : the obscene video of a loving couple inside a bus in Delhi. You will feel ashamed yourself.
— Ravi Pandey🇮🇳 (@ravipandey2643) May 13, 2024
After metro now started bus#Delhi #DTC #Bus #Romance #Shameful #obscenevideo @dtchq_delhi pic.twitter.com/3Ft5endBr8
A shameful video has hit the internet in which a couple is seen indulging in an obscene act inside a crowded bus in Odisha. It is being claimed that the viral video is from Odisha, and the same video is being circulated claiming that the incident occurred in Delhi Transport Corporation (DTC) Bus.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm