ಬ್ರೇಕಿಂಗ್ ನ್ಯೂಸ್
14-05-24 07:21 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.14: ನಾಯಿಯೊಂದು ಐದು ತಿಂಗಳ ಮಗುವನ್ನು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.
ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ಬೀದಿ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್ನಲ್ಲಿ ವರದಿ ಮಾಡಿತ್ತು.
ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಏಪ್ರಿಲ್ 14 ರಂದು ಹೈದರಾಬಾದ್ನ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕಿಯನ್ನು ಬೀದಿ ನಾಯಿಗಳು ಕಚ್ಚಿ ಕೊಂದಿದ್ದವು. ಮತ್ತೊಂದು ದುರಂತ ಘಟನೆಯಲ್ಲಿ, ಏಪ್ರಿಲ್ 13 ರಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ ನಾಲ್ಕು ವರ್ಷದ ಬಾಲಕಿಯನ್ನು ಕೊಂದಿದ್ದವು.
A five-month-old baby was mauled to death by a dog at Tandur in Telangana's Vikarabad district today. The boy, Babusai, was sleeping at his home, unattended, when the dog entered and attacked him.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm